ಬೆಂಗಳೂರಿಗೆ ಸದ್ಯದಲ್ಲೇ ಬರುವರು ಸನಾದಿಅಪ್ಪಣ್ಣ ಬಿಸ್ಮಿಲ್ಲಾ ಖಾನ್
ಬೆಂಗಳೂರಿಗೆ ಸದ್ಯದಲ್ಲೇ ಬರುವರು ಸನಾದಿಅಪ್ಪಣ್ಣ ಬಿಸ್ಮಿಲ್ಲಾ ಖಾನ್
ಬಿಸ್ಮಿಲ್ಲಾಖಾನ್ಗೆ ನಿಧಿ ಅರ್ಪಿಸಲು ನಿರ್ಧಾರ
ಕರ್ನಾಟಕದ ಜನತೆಯ ಪರವಾಗಿ ಬಿಸ್ಮಿಲ್ಲಾ ಖಾನ್ ಅವರನ್ನು ಸತ್ಕರಿಸಲು ಹಾಗೂ ನಿಧಿ ಅರ್ಪಿಸಲು ನಿರ್ಧರಿಸಲಾಗಿದೆ ಎಂದು ಪದ್ಮಾವತಿ ಕಲಾ ನಿಕೇತನ ನೃತ್ಯ ಸಂಗೀತ ಸಂಸ್ಥೆಯ ಅಧ್ಯಕ್ಷ ಎ.ರಾಧಾಕೃಷ್ಣರಾಜು ತಿಳಿಸಿದ್ದಾರೆ. ಗುರುವಾರ ನಡೆದ ಸಂಸ್ಥೆಯ 23ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡುತ್ತಿದ್ದರು.
ರಾಜ್ಯದ ಜನತೆ ಬಿಸ್ಮಿಲ್ಲಾ ಖಾನ್ ಅವರ ಸನಾದಿಯ ಮಾಂತ್ರಿಕ ನಾದವನ್ನು ಕೇಳುವ ಘಳಿಗೆ ಹತ್ತಿರದಲ್ಲೇ ಇದೆ ಎಂದೂ ರಾಧಾಕೃಷ್ಣರಾಜು ಹೇಳಿದರು. ಸಮಾರಂಭದಲ್ಲಿ ರಾಜು ಕ್ಷತಿಯ ಸಂಘದ ಅಧ್ಯಕ್ಷ ಕೆ.ಟಿ.ರಾಮರಾಜು ಅವರನ್ನು ಸನ್ಮಾನಿಸಲಾಯಿತು.
ವಿಧಾನಸಭಾಧ್ಯಕ್ಷ ಎಂ.ವಿ.ವೆಂಕಟಪ್ಪ , ರಾಜಸಭಾ ಸದಸ್ಯೆ ಬಿಂಬಾ ರಾಯ್ಕರ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications