ರಾಮಮಂದಿರ ನಿರ್ಮಾಣವಾಗಲೇಬೇಕು -ರವಿಶಂಕರ್ ಗುರೂಜಿ
ರಾಮಮಂದಿರ ನಿರ್ಮಾಣವಾಗಲೇಬೇಕು -ರವಿಶಂಕರ್ ಗುರೂಜಿ
‘ಇಂದಲ್ಲ ನಾಳೆ ಮುಸ್ಲಿಮರು ಆ ಜಾಗವನ್ನು ಬಿಟ್ಟುಕೊಟ್ಟಾರು’
ಮೋತಿ ವೀರಪ್ಪ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಬೇಕೋ ಅಥವಾ ಮಂದಿರ ನಿರ್ಮಿಸಬೇಕೋ ಎಂಬ ಪ್ರಶ್ನೆಗೆ ಉತ್ತರಿಸುತ್ತ ರವಿಶಂಕರ್, ರಾಮಜನ್ಮಭೂಮಿಯಾದ ಅಯೋಧ್ಯೆಯಲ್ಲಿ ರಾಮಮಂದಿರವನ್ನೇ ನಿರ್ಮಿಸಬೇಕು. ಅದು ಪ್ರವಾದಿ ಮಹಮ್ಮದರ ಜನ್ಮಭೂಮಿಯಾಗಿದ್ದರೆ ಅದನ್ನು ಮುಸ್ಲಿಮರಿಗೆ ಬಿಟ್ಟುಕೊಡಬಹುದಿತ್ತು ಎಂದರು.
ಅಯೋಧ್ಯೆ ರಾಮನ ಜನ್ಮಸ್ಥಳ. ಅದು ಮುಸ್ಲಿಮರ ಪವಿತ್ರ ಸ್ಥಳವಾಗಿದ್ದರೆ ಅಲ್ಲಿಗೆ ಮುಸಲ್ಮಾನರೆಲ್ಲಾ ತೀರ್ಥ ಯಾತ್ರೆ ಹಮ್ಮಿಕೊಳ್ಳುತ್ತಿದ್ದರು. ಆದರೆ ಅಯೋಧ್ಯೆ ಹಿಂದೂಗಳಿಗಷ್ಟೇ ಪವಿತ್ರ ಸ್ಥಳವಾಗಿರುವುದು ಎಲ್ಲರಿಗೂ ತಿಳಿದ ವಿಷಯ. ಆದ್ದರಿಂದ ಮುಸ್ಲಿಮರು ಆ ಜಾಗವನ್ನು ಹಿಂದೂಗಳಿಗೆ ಬಿಟ್ಟುಕೊಡುವುದು ಸೂಕ್ತ. ಇಂದಲ್ಲ ನಾಳೆ ಅವರು ಆ ಜಾಗವನ್ನು ಹಿಂದೂಗಳಿಗೆ ಬಿಟ್ಟುಕೊಡಬಹುದು ಎಂದು ರವಿಶಂಕರ್ ಆಶಾವಾದ ವ್ಯಕ್ತಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications