ತಕ್ಷಣ ಆನ್ಲೈನ್ ಲಾಟರಿ ನಿಲ್ಲಿಸಿ: ಎಸ್ಸೆಂಗೆ ಬಂಗಾರಪ್ಪ ಒತ್ತಾಯ
ತಕ್ಷಣ ಆನ್ಲೈನ್ ಲಾಟರಿ ನಿಲ್ಲಿಸಿ: ಎಸ್ಸೆಂಗೆ ಬಂಗಾರಪ್ಪ ಒತ್ತಾಯ
ಕೃಷ್ಣ ಜನಸ್ಪಂದನ ಯಾತ್ರೆಯನ್ನು ಮೆಚ್ಚಿದ ಬಂಗಾರಪ್ಪ
ಚಿತ್ರದುರ್ಗ ಜಿಲ್ಲೆಯ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಬಂಗಾರಪ್ಪ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಭಾನುವಾರ (ಅ. 19) ಮಾತಾಡಿದರು. ಬರಗಾಲದಲ್ಲೂ ಆನ್ಲೈನ್ ಲಾಟರಿ ಲಕ್ಷಾಂತರ ರುಪಾಯಿ ಗಳಿಸುತ್ತಿವೆ. ಬಡಬಗ್ಗರು ಹಣದಾಸೆಯಿಂದ ಆನ್ಲೈನ್ ಲಾಟರಿ ಮೇಲೆ ಹಣ ಸುರಿಯುತ್ತಿದ್ದಾರೆ. ಈ ವಿಷಯವನ್ನು ಮನದಟ್ಟು ಮಾಡಿಕೊಳ್ಳಲು ಯಾವ ಸಮಿತಿಯನ್ನೂ ರಚಿಸುವ ಅಗತ್ಯವಿಲ್ಲ. ತಕ್ಷಣವೇ ಆನ್ಲೈನ್ ಲಾಟರಿಯನ್ನು ನಿಷೇಧಿಸಬೇಕು ಎಂದು ಬಂಗಾರಪ್ಪ ಆಗ್ರಹಿಸಿದರು.
ಚುನಾವಣಾ ನಾಯಕತ್ವದ ಬಗ್ಗೆ ವ್ಯಕ್ತಿಗಳು ತಮ್ಮ ಅಭಿಪ್ರಾಯ ಹೇಳಕೂಡದು. ಅದು ಹೈಕಮಾಂಡ್ನ ತೀರ್ಮಾನಕ್ಕೆ ಸಂಬಂಧಪಟ್ಟ ವಿಷಯ. ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಡೆಸಿದ ಜನಸ್ಪಂದನ ಕಾರ್ಯಕ್ರಮ ಶ್ಲಾಘನೀಯವಾದದ್ದು. ಜನರ ಸಮಸ್ಯೆ ತಿಳಿಯಲು ಅವರ ಮುಂದೆಯೇ ಹೋಗುವ ಇಂಥಾ ಕೆಲಸವನ್ನು ಮೆಚ್ಚಬೇಕು. ಇದನ್ನು ಚುನಾವಣಾ ಪ್ರಚಾರ ತಂತ್ರ ಎಂದು ವಿರೋಧ ಪಕ್ಷದವರು ಟೀಕೆ ತೆಗೆಯುತ್ತಿರುವುದು ಸರಿಯಲ್ಲ ಎಂದು ಪ್ರಶ್ನೆಯಾಂದಕ್ಕೆ ಬಂಗಾರಪ್ಪ ಉತ್ತರಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications