ಅ.21-22ರಿಂದ ಬೆಂಗಳೂರಿನಲ್ಲಿ ಜೀವಂತ ಮೀನು ಔಷಧಿ ಶಿಬಿರ
ಅ.21-22ರಿಂದ ಬೆಂಗಳೂರಿನಲ್ಲಿ ಜೀವಂತ ಮೀನು ಔಷಧಿ ಶಿಬಿರ
ಕೆಮ್ಮು , ಉಬ್ಬಸ, ದಮ್ಮು , ಅಸ್ತಮಾ ಮುಂತಾದ ಕಾಯಿಲೆಗಳಿಗೆ ಈ ಔಷಧಿ ರಾಮಬಾಣ.
ಶ್ರೀ ಧನ್ವಂತರಿ ಸಾಯಿ ಫಾರ್ಮಸಿ ಏರ್ಪಡಿಸಿರುವ ಮೀನು ಔಷಧಿ ಶಿಬಿರ ಆಸ್ಟಿನ್ ಟೌನ್ನ ನಂದನಾ ಪುಟ್ಬಾಲ್ ಮೈದಾನದಲ್ಲಿ ನಡೆಯಲಿದ್ದು , ಶಾಸಕ ಮುನಿಸ್ವಾಮಿ ಅ.22ರ ಬೆಳಗ್ಗೆ ಶಿಬಿರವನ್ನು ಉದ್ಘಾಟಿಸುವರು.
ಔಷಧಿಯ ಕುರಿತ ವಿವರಗಳು :
- ಔಷಧಿಯನ್ನು ಒಳಗೊಂಡ ಜೀವಂತ ಮೀನನ್ನು ರೋಗಿಗೆ ನುಂಗಿಸಲಾಗುವುದು.
- ಮೃಗಶಿರಾ ಹಾಗೂ ಚಿತ್ತ ಕಾರ್ತೀಕ ನಕ್ಷತ್ರಗಳಲ್ಲಿ ಮಾತ್ರ ಈ ಔಷಧಿ ನೀಡಲಾಗುತ್ತದೆ.
- ಕೆಮ್ಮು , ಉಬ್ಬಸ, ದಮ್ಮು , ಅಸ್ತಮಾ ಮುಂತಾದ ಕಾಯಿಲೆಗಳಿಗೆ ಈ ಔಷಧಿ ರಾಮಬಾಣ.
- ಪ್ರವೇಶ ಶುಲ್ಕ 30 ರುಪಾಯಿ.
- ಮೀನು ಔಷಧಿ ಹಾಗೂ 1 ತಿಂಗಳ ಇತರ ಔಷಧಿಯನ್ನು ಉಚಿತವಾಗಿ ನೀಡಲಾಗುವುದು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications