ಗೌರಿಬಿದನೂರಲ್ಲಿ ‘ಸಿಂಹಾದ್ರಿ’ ನೋಡಿದ ಪ್ರೇಕ್ಷಕರಿಗೆ ಬಾಡೂಟ
ಗೌರಿಬಿದನೂರಲ್ಲಿ ‘ಸಿಂಹಾದ್ರಿ’ ನೋಡಿದ ಪ್ರೇಕ್ಷಕರಿಗೆ ಬಾಡೂಟ
ತೆಲುಗು ಚಿತ್ರದ ಮೇಲಿನ ಪ್ರೀತಿಯ ವಿಚಿತ್ರ ಪರಿ...
ಸಾಮಾನ್ಯವಾಗಿ ತೆಲುಗಿನ ಸ್ಟಾರ್ ಮೌಲ್ಯ ಇರುವ ಚಿತ್ರಗಳು ಕರ್ನಾಟಕದ ಗಡಿ ಭಾಗದ ಊರುಗಳಲ್ಲೂ ಸದ್ದು ಮಾಡಿಕೊಂಡೇ ಬಿಡುಗಡೆಯಾಗುತ್ತವೆ. ಸಿಹಿ ಹಂಚುವುದು, ಕಟೌಟ್ಗೆ ಕುರಿ ಬಲಿ ಕೊಡುವುದು, ಭಾರೀ ಹೂವಿನ ಹಾರ ಹಾಕುವುದು ಮಾಮೂಲು. ಅದೂ ಕೋಲಾರ, ಗೌರಿಬಿದನೂರು, ಬಾಗೇಪಲ್ಲಿ ಮೊದಲಾದ ಕರ್ನಾಟಕದ ಗಡಿ ಊರುಗಳಲ್ಲಿ ತೆಲುಗು ಚಿತ್ರಗಳು ಕನ್ನಡ ಚಿತ್ರಗಳಿಗಿಂತಲೂ ಹೆಚ್ಚು ಸದ್ದು ಮಾಡುತ್ತವೆ. ಆದರೆ, ಈ ಸಲ ಗೌರಿಬಿದನೂರಿನ ಮಂದಿ ಎನ್ಟಿಆರ್ ಹೆಸರಲ್ಲಿ ಬಾಡೂಟ ತಿಂದು ತೇಗಿದರು.
ಚಿತ್ರದ ಶತ ದಿನೋತ್ಸವದ ದಿನ ಚಿತ್ರದ ಮೂರು ಪ್ರದರ್ಶನಕ್ಕೆ ಬಂದ ಜನರಿಗೆ ಜೂನಿಯರ್ ಎನ್ಟಿಆರ್ ಅಭಿಮಾನಿಗಳ ಸಂಘ ಬಾಡೂಟ ಬಡಿಸಿತು. ರಾಜ್ಯೋತ್ಸವ ಹತ್ತಿರಾಗುತ್ತಿರುವುದರಿಂದ ಕೆಲವು ಕನ್ನಡ ಪರ ಸಂಘಟನೆಗಳು ಈ ಘಟನೆಯನ್ನು ವಿರೋಧಿಸಿದ್ದು, ನವೆಂಬರ್ನಲ್ಲಾದರೂ ಕನ್ನಡ ಮೊಳಗಿಸಿ ಅಂತ ಬೊಬ್ಬೆಯಿಡುತ್ತಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications