ಕಂಬಾರರ ಗೌರವಾರ್ಥ ನಾಟಕ ಅಕಾಡೆಮಿಯಿಂದ ನಾಟಕೋತ್ಸವ
ಕಂಬಾರರ ಗೌರವಾರ್ಥ ನಾಟಕ ಅಕಾಡೆಮಿಯಿಂದ ನಾಟಕೋತ್ಸವ
ಅ. 27ರಂದು ರಾಜ್ಯ ಮಟ್ಟದ ನಾಟಕೋತ್ಸವ ಆರಂಭ
ಅಕ್ಟೋಬರ್ 27ರಿಂದ ಒಂದು ವಾರದ ಕಾಲ ರಾಜ್ಯದ ವಿವಿಧೆಡೆಗಳಲ್ಲಿ ಚಂದ್ರಶೇಖರ ಕಂಬಾರರ ನಾಟಕಗಳನ್ನು ಪ್ರದರ್ಶಿಸಲು ಅಕಾಡೆಮಿ ಸಿದ್ಧವಾಗಿದೆ. ಕಂಬಾರರು ಕಬೀರ ಸಮ್ಮಾನ ಪ್ರಶಸ್ತಿಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಅಭಿನಂದನಾ ರೂಪದಲ್ಲಿ ಈ ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾಟಕ ಅಕಾಡೆಮಿಯ ಅಧ್ಯಕ್ಷ ಆರ್. ನಾಗೇಶ್ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಹಾಗೂ ಎಡಿಎ ರಂಗಮಂದಿರದಲ್ಲಿಯೂ ಕಂಬಾರರ ನಾಟಕಗಳನ್ನು ಪ್ರದರ್ಶಿಸಲಾಗುವುದು.
ಇಕ್ಬಾಲ್ ಅಹ್ಮದ್ ಅವರ ನಿರ್ದೇಶನದ ‘ಸಾಂಗ್ಯಾ ಬಾಳ್ಯಾ’ ಮತ್ತು ನಟರಾಜ್ ಹೊನ್ನವಳ್ಳಿ ನಿರ್ದೇಶನದ ‘ಸಾಂಬಸದಾಶಿವ’ ಪ್ರಹಸನ - ಬೆಂಗಳೂರಿನಲ್ಲಿ ಪ್ರದರ್ಶಿತಗೊಳ್ಳಲಿದೆ. ಅರಸೀಕೆರೆಯ ವಿಜ್ಞಾನ ತಂಡವು ಉದ್ಘಾಟನಾ ನಾಟಕವಾಗಿ, ಜೀವನರಾಮ್ ಸುಳ್ಯ ನಿರ್ದೇಶನದ ‘ಮಹಾಮಾಯಿ’ ನಾಟಕವನ್ನು ಪ್ರದರ್ಶಿಸಲಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications