ಮೈಸೂರು ವಿವಿ ಕುಲಪತಿಯಾಗಿ ದೇಜಗೌ ಪುತ್ರ ಪ್ರೊ.ಜೆ. ಶಶಿಧರ್
ಮೈಸೂರು ವಿವಿ ಕುಲಪತಿಯಾಗಿ ದೇಜಗೌ ಪುತ್ರ ಪ್ರೊ.ಜೆ. ಶಶಿಧರ್
ಮೈಸೂರಿನವರೇ ಆದ ಶಶಿಧರ್ ಪ್ರಸಾದ್ ಆಕ್ಸ್ಫರ್ಡ್ನಲ್ಲಿ ಕಲಿತಿವರು
ರಾಜ್ಯಪಾಲ ಟಿ.ಎನ್.ಚತುರ್ವೇದಿ ಬುಧವಾರ (ಅ. 22) ಸಂಜೆ ಶಶಿಧರ್ ಅವರ ನೇಮಕಾತಿ ಆದೇಶ ಹೊರಡಿಸಿದರು. ಸೆ. 4ನೇ ತಾರೀಕಿನಿಂದ ಹಂಗಾಮಿ ಕುಲಪತಿಗಳಾಗಿ ಕೆಲಸ ಮಾಡುತ್ತಿದ್ದ ಶಶಿಧರ್ ಇನ್ನು 4 ವರ್ಷಗಳ ಅವಧಿಗೆ ಮೈಸೂರು ವಿವಿ ಕುಲಪತಿಗಳಾಗಿ ಕೆಲಸ ಮಾಡಲಿದ್ದಾರೆ.
ಮೈಸೂರಿನವರೇ ಆದ ಶಶಿಧರ್ ಪ್ರಸಾದ್ ಇದೇ ವಿವಿಯ ವಿಶ್ರಾಂತ ಕುಲಪತಿ ಹಾಗೂ ‘ಬೂಸಾ ಖ್ಯಾತಿ’ಯ ಸಾಹಿತಿ ದೇ.ಜವರೇಗೌಡರ ಪುತ್ರ. 1972ನೇ ಇಸವಿಯಿಂದ ಮಾನಸ ಗಂಗೋತ್ರಿಯಲ್ಲಿ ಉಪನ್ಯಾಸಕರಾಗಿ ಕೆಲಸ ಶುರುಮಾಡಿದ ಶಶಿಧರ್, 1984ರಲ್ಲಿ ಪ್ರೊಫೆಸರ್ ಆಗಿ ಬಡ್ತಿ ಪಡೆದರು. ಈಗ ಅವರು ಹಿರಿಯ ಡೀನ್ ಆಗಿದ್ದಾರೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಒಂದು ವರ್ಷ ಹೆಚ್ಚಿನ ಅಧ್ಯಯನ ನಡೆಸಿರುವ ಇವರು, ದೇಶ- ವಿದೇಶಗಳ ಹಲವು ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಅನುಭವ ಪಡೆದುಕೊಂಡಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications