ಮುಂದಿನ ವರ್ಷ ಭಾರತೀಯ ವಿದ್ಯಾಭವನದಿಂದ ಕಲಾಶಾಲೆ
ಮುಂದಿನ ವರ್ಷ ಭಾರತೀಯ ವಿದ್ಯಾಭವನದಿಂದ ಕಲಾಶಾಲೆ
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಾರಾಂತ್ಯದಲ್ಲಿ ಕಲಾ ಪಾಠ
ವಿದ್ಯಾಭವನದ ನಿರ್ವಹಣಾ ನಿರ್ದೇಶಕ ಮತ್ತೂರು ಕೃಷ್ಣಮೂರ್ತಿ ಈ ವಿಷಯವನ್ನು ತಿಳಿಸಿದ್ದಾರೆ. ಕಲಾಭಾರತಿ -ಲಲಿತ ಕಲಾ ಶಾಲೆಯನ್ನು ದಕ್ಷಿಣ ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು. ‘ಕಲಾ ಭಾರತಿ’ ವಾರಾಂತ್ಯದ ಶಾಲೆಯ ಮಾದರಿಯಲ್ಲಿ ರೂಪುಗೊಳ್ಳಲಿದೆ. ಅಲ್ಲಿ ವಿದ್ಯಾರ್ಥಿಗಳು ನೃತ್ಯ, ಸಂಗೀತ ಮುಂತಾದ ಭಾರತೀಯ ಕಲೆಗಳನ್ನು ಕಲಿಯಬಹುದು.
ಭಾರತೀಯ ವಿದ್ಯಾಭವನವು ದೇಶದಲ್ಲಿ 167 ಘಟಕಗಳನ್ನು ಹಾಗೂ ವಿದೇಶದಲ್ಲಿ 10 ಘಟಕಗಳನ್ನು ಹೊಂದಿದೆ ಎಂದು ಕಳೆದ ಮೂವತ್ತು ವರ್ಷಗಳಿಂದ ಭಾರತೀಯ ವಿದ್ಯಾಭವನದ ಜವಾಬ್ದಾರಿ ಹೊತ್ತಿರುವ ಮತ್ತೂರು ಕೃಷ್ಣ ಮೂರ್ತಿ ಹೇಳುತ್ತಾರೆ. ಪ್ರಸ್ತುತ ವಿದ್ಯಾಭವನವು ಕಲೆ ಮತ್ತು ಸಂಸ್ಕೃತಿಯ ಶಿಕ್ಷಣವನ್ನು ಯುವಜನರಿಗೆ ನೀಡುವ ಉದ್ದೇಶದಿಂದ ಕಲಾಭಾರತಿಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಮತ್ತೂರು ಕೃಷ್ಣ ಮೂರ್ತಿ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications