ರಾಜ್ಯೋತ್ಸವದಂದು ಸಾಣೇಹಳ್ಳಿಯಲ್ಲಿ ನಾಟಕೋತ್ಸವ ಆರಂಭ
ರಾಜ್ಯೋತ್ಸವದಂದು ಸಾಣೇಹಳ್ಳಿಯಲ್ಲಿ ನಾಟಕೋತ್ಸವ ಆರಂಭ
ಕೃತಿಯ ಉತ್ತಮ ವಿನ್ಯಾಸ, ಕಲೆ ಹಾಗೂ ಮುದ್ರಣಕ್ಕೆ ಸಂದ ಪ್ರಶಸ್ತಿ
ನವೆಂಬರ್ 1ರಿಂದ ಒಂದು ವಾರದ ಕಾಲ ನಾಟಕೋತ್ಸವ ನಡೆಯಲಿದ್ದು , ಸಿರಿಗೆರೆಯ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕ್ರೀಡಾ ಸಚಿವ ಎಸ್. ಎಸ್. ಮಲ್ಲಿಕಾರ್ಜುನಯ್ಯ ಬಯಲು ರಂಗಮಂದಿರವನ್ನು ಉದ್ಘಾಟಿಸುವರು.
ನವೆಂಬರ್ 7 ರಂದು ರೈತರ ಸಮಸ್ಯೆ ಹಾಗೂ ನಮ್ಮ ಹೊಣೆಗಾರಿಕೆ ಎಂಬ ವಿಷಯ ಕುರಿತು ವಿಚಾರ ಸಂಕಿರಣವೂ ನಡೆಯಲಿದೆ. ನಾಟಕೋತ್ಸವದಲ್ಲಿ ವಿಶ್ವಬಂಧು ಮರುಳ ಸಿದ್ಧ, ಆಮ್ರಪಾಲಿ, ಆವಸ್ಥೆ, ನರ್ತಕಿ ಪೂಜೆ, ನೀಲಿ ಕುದುರೆ, ಮೊದಲಗಿತ್ತಿ, ಸಿಂಗಾರೆವ್ವ ಮತ್ತು ಅರಮನೆ, ರಕ್ತಾಕ್ಷಿ ನಾಟಕಗಳು ಪ್ರದರ್ಶನಗೊಳ್ಳಲಿವೆ.
ನಾಟಕೋತ್ಸವ ನಡೆಯುವ ಏಳು ದಿನಗಳಲ್ಲಿ ನಡೆಯುವ ಚರ್ಚೆಗಳು ಹಾಗೂ ಗೋಷ್ಠಿಗಳಲ್ಲಿ ವಿವಿಧ ಮಠಾಧೀಶರು, ಸಂಸದರು ಭಾಗವಹಿಸುವರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications