ರಾಜ್ಯೋತ್ಸವ ಪ್ರಶಸ್ತಿ : ಸಂಭಾವ್ಯರ ಪಟ್ಟಿಯಲ್ಲಿ ಕುಮಾರ್ ಮಳವಳ್ಳಿ
ರಾಜ್ಯೋತ್ಸವ ಪ್ರಶಸ್ತಿ : ಸಂಭಾವ್ಯರ ಪಟ್ಟಿಯಲ್ಲಿ ಕುಮಾರ್ ಮಳವಳ್ಳಿ
ಯಾವುದೇ ಕ್ಷಣದಲ್ಲಿ ಪೂರ್ಣಪಟ್ಟಿ ಪ್ರಕಟವಾಗುವ ನಿರೀಕ್ಷೆ
ಬೆಂಗಳೂರು : ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ 59 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದ್ದು, 18 ಹೆಸರುಗಳು ಸೋಮವಾರ (ಅ.27) ಸಂಜೆ ವೇಳೆಗೆ ಇತ್ಯರ್ಥವಾಗಿವೆ.
ರಾಜ್ಯೋತ್ಸವ ಪ್ರಶಸ್ತಿ ಸಂಭಾವ್ಯರ ಹೆಸರುಗಳು :
ಬರಗೂರು ರಾಮಚಂದ್ರಪ್ಪ , ರಂಗಕರ್ಮಿ ಪ್ರೇಮಾ ಕಾರಂತ್, ಪತ್ರಕರ್ತ ಸುರೇಂದ್ರ ದಾನಿ, ಖೈಸರ್ ರೆಹಮಾನ್, ನಿರ್ದೇಶಕ ನಾಗಾಭರಣ, ಸಿದ್ಧಲಿಂಗಯ್ಯ, ನಟ ಶ್ರೀನಾಥ್, ಗಂಗಾಧರ್, ಸಾಹಿತಿ ಡಾ.ಮರುಳಸಿದ್ದಪ್ಪ, ನಟಿ ಬಿ.ವಿ.ರಾಧ, ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ , ಅಂಗವಿಕಲ ಕ್ರೀಡಾಪಟು ಬೋನಿಸೆಫ್ ಪ್ರಭು, ಕಲಾ ವಿಮರ್ಶಕ ಚಿ.ಸು.ಕೃಷ್ಣಶೆಟ್ಟಿ , ಬಿ.ವಿ.ಜಗದೀಶ್, ಕೃಷ್ಣಪ್ಪ , ಜಿ.ಕೆ. ಚಂದ್ರಶೇಖರ್, ಸೈಯದ್ ಖಲೀಲ್ ಹಾಗೂ ಐಟಿ ರಂಗದ ಕುಮಾರ್ ಮಳವಳ್ಳಿ.
(ಸ್ನೇಹಸೇತು : ವಿಜಯ ಕರ್ನಾಟಕ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications