ವಾರಂಬಳ್ಳಿ ಕೆರೆಯಲ್ಲಿ ಆಯತಪ್ಪಿ ಮುಳುಗಿದ ನತದೃಷ್ಟ ಸೋದರರು
ವಾರಂಬಳ್ಳಿ ಕೆರೆಯಲ್ಲಿ ಆಯತಪ್ಪಿ ಮುಳುಗಿದ ನತದೃಷ್ಟ ಸೋದರರು
ಕುಂದಾಪುರದಲ್ಲಿ ಗೃಹಿಣಿಯ ಆತ್ಮಹತ್ಯೆ
ಸಾಲಿಕೇರಿಯಿಂದ ವಾರಂಬಳ್ಳಿಗೆ ಮೀನು ಹಿಡಿಯಲು ಬಂದಿದ್ದ ನೇತನ್ ಹಾಗೂ ನೆಲ್ಸನ್ ಎನ್ನುವ ಸೋದರರು ಮುಳುಗಿ ಸತ್ತಿದ್ದಾರೆ. ಆಯತಪ್ಪಿ ನೀರಿಗೆ ಬಿದ್ದ ಸೋದರನನ್ನು ರಕ್ಷಿಸಲು ಇನ್ನೊಬ್ಬ ವಿಫಲ ಯತ್ನ ನಡೆಸಿದ್ದು , ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ಈ ದುರ್ಘಟನೆ ಗುರುವಾರ ಸಂಭವಿಸಿದೆ ಎಂದು ಪೊಲೀಸರು ಶುಕ್ರವಾರ (ಅ.31) ಸುದ್ದಿಗಾರರಿಗೆ ತಿಳಿಸಿದರು.
ನೇತನ್ ಎನ್ನುವ 35 ವರ್ಷದ ನತದೃಷ್ಟ ಅಬುದಬಿಯಲ್ಲಿ ಉದ್ಯೋಗದಲ್ಲಿದ್ದ. ನೆಲ್ಸನ್ ಬೆಂಗಳೂರಿನಲ್ಲಿದ್ದ. ಕಳೆದ ವಾರವಷ್ಟೇ ಇವರಿಬ್ಬರೂ ತವರಿಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರದ ಮಹಿಳೆಯಾಬ್ಬಳು ಗುರುವಾರ ನೇಣು ಹಾಕಿಕೊಂಡು ಸತ್ತಿದ್ದಾಳೆ. ಆಕೆಗೆ 29 ವರ್ಷ ವಯಸ್ಸು . ಈ ಮುನ್ನ ಈಕೆಯ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದು , ಗಂಡನ ಸಾವಿನಿಂದ ನೊಂದ ಹೆಣ್ಣುಮಗಳು ನೇಣು ಹಾಕಿಕೊಂಡಿದ್ದಾಳೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications