ರಾಹುಲ್ ದ್ರಾವಿಡ್ ಜೀವನ ಚರಿತ್ರೆ ನ.11ರಂದು ಅನಾವರಣ
ರಾಹುಲ್ ದ್ರಾವಿಡ್ ಜೀವನ ಚರಿತ್ರೆ ನ.11ರಂದು ಅನಾವರಣ
ಕ್ರೀಡಾ ಪತ್ರಕರ್ತ ವೇದಂ ಜೈಶಂಕರ್ ಈ ಪುಸ್ತಕ ಬರೆದಿದ್ದಾರೆ
ಕ್ರೀಡಾ ಪತ್ರಕರ್ತ ವೇದಂ ಜೈಶಂಕರ್ ಅವರು ದ್ರಾವಿಡ್ ಜೀವನ ಚರಿತ್ರೆಯನ್ನು ಬರೆದಿದ್ದಾರೆ. ದ್ರಾವಿಡ್ ಬ್ಯಾಟಿಂಗ್ ಶೈಲಿಯ ಅಪರೂಪದ ಚಿತ್ರಗಳು, ಅವರ ಬಾಲ್ಯ ಜೀವನ ಹಾಗೂ ಕ್ರಿಕೆಟ್ನ ಏರು ಮೆಟ್ಟಿಲುಗಳ ಪುಂಖಾನುಪುಂಖ ವಿವರಗಳು ಪುಸ್ತಕದಲ್ಲಿ ಅಡಕವಾಗಿವೆ. ಒಬ್ಬ ಕ್ರಿಕೆಟಿಗನಾಗಿ ಹಾಗೂ ವ್ಯಕ್ತಿಯಾಗಿ ರಾಹುಲ್ ಬೆಳವಣಿಗೆಗೂ ಪುಸ್ತಕ ಕನ್ನಡಿ ಹಿಡಿಯುತ್ತದೆ.
ನವೆಂಬರ್ 12ನೇ ತಾರೀಕು ಬೆಂಗಳೂರಿನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಹಗಲು- ರಾತ್ರಿ ಒಂದು ದಿನದ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಅದಕ್ಕೆ ಮುನ್ನಾ ದಿನ ದ್ರಾವಿಡ್ ಪುಸ್ತಕ ಅನಾವರಣಗೊಳ್ಳಲಿದೆ ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.
ಬೆಂಗಳೂರು ಪಂದ್ಯಕ್ಕೆ ನ. 7ರಿಂದ ಟಿಕೆಟ್
ನ. 12ರಂದು ಬೆಂಗಳೂರಿನಲ್ಲಿ ಭಾರತ- ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಪಂದ್ಯಕ್ಕೆ ನ. 7 ಶುಕ್ರವಾರದಿಂದ ಟಿಕೆಟ್ ಮಾರಲಾಗುತ್ತದೆ. ಬೆಳಗ್ಗೆ 9 ಗಂಟೆಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾರ್ವಜನಿಕರಿಗೆ ಟಿಕೇಟ್ ನೀಡಲು ಕೌಂಟರ್ಗಳನ್ನು ತೆರೆಯಲಾಗುವುದು. ಕ್ಲಬ್ಬು ವಗೈರೆ ಸಂಸ್ಥೆಗಳಿಗೆ ಈಗಾಗಲೇ ಟಿಕೇಟುಗಳನ್ನು ಮಾರಲಾಗಿದೆ.
ಸಾರ್ವಜನಿಕರಿಗೆ ಮಾರಲಾಗುವ ಟಿಕೇಟ್ ದರಗಳು 200 ರುಪಾಯಿಯಿಂದ 3 ಸಾವಿರದವರೆಗಿದೆ. ಮಹಿಳೆಯರಿಗೆ ಮಾತ್ರ ಮೀಸಲಾದ ಸ್ಟ್ಯಾಂಡ್ ಟಿಕೇಟಿನ ದರ 200 ರುಪಾಯಿ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications