ಶ್ರೀಲಂಕಾದಲ್ಲಿ ರಾಜಕೀಯ ಚಂಡಮಾರುತ; ತುರ್ತು ಪರಿಸ್ಥಿತಿ ಜಾರಿ
ಶ್ರೀಲಂಕಾದಲ್ಲಿ ರಾಜಕೀಯ ಚಂಡಮಾರುತ; ತುರ್ತು ಪರಿಸ್ಥಿತಿ ಜಾರಿ
ಶಾಂತಿ ಪ್ರಕ್ರಿಯೆಗೆ ಭಂಗ ಬಾರದಿರಲಿ -ಕೋಫಿ ಅನ್ನಾನ್ ಆಶಯ
ಆಂತರಿಕ ವ್ಯವಸ್ಥೆ, ರಕ್ಷಣೆ, ಮಾಹಿತಿ ಇಲಾಖೆಯ ಸಚಿವರನ್ನು ಮಂಗಳವಾರ ಅಮಾನತುಗೊಳಿಸಲಾಗಿತ್ತು. ಇದರಿಂದಾಗಿ ದೇಶದಲ್ಲಿ ಎದ್ದಿರುವ ರಾಜಕೀಯ ಬಿರುಗಾಳಿಯನ್ನು ಹತ್ತಿಕ್ಕಲು ರಾಷ್ಟ್ರದಲ್ಲಿ ತುರ್ತುಪರಿಸ್ಥಿತಿಯನ್ನು ಘೋಷಿಸಿದ್ದು, ದೇಶದ ಆಂತರಿಕ ಸುವ್ಯವಸ್ಥೆಯ ಸಂಪೂರ್ಣ ಜವಾಬ್ದಾರಿಯನ್ನು ಮಿಲಿಟರಿ ಪಡೆಗಳಿಗೆ ವಹಿಸಿಕೊಡಲಾಗಿದೆ.
ವಿಶ್ವಸಂಸ್ಥೆ ಕಳವಳ : ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಹೇರುವಿಕೆಯ ಬಗ್ಗೆ ವಿಶ್ವಸಂಸ್ಥೆಯ ಕಾರ್ಯದರ್ಶಿ ಕೋಫಿ ಅನ್ನಾನ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ತಾತ್ಕಾಲಿಕ ಬೆಳವಣಿಗೆಯಿಂದಾಗಿ ಎಲ್ಟಿಟಿಈ ಜೊತೆಗೆ ಸಾಗುತ್ತಿರುವ ಶಾಂತಿ ಪ್ರಕ್ರಿಯೆಯ ಮಾತುಕತೆಗೆ ಯಾವುದೇ ಭಂಗ ಬಾರದಿರಲಿ ಎಂದು ಅನ್ನಾನ್ ಆಶಿಸಿದ್ದಾರೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications