ವೆನಿಲ್ಲಾಕ್ಕೆ ಶರಣಾದ ರೈತರಿಗೆ ಆಘಾತ, ರಫ್ತಿನಲ್ಲಿ ಶೇ.30 ಕಡಿತ
ವೆನಿಲ್ಲಾಕ್ಕೆ ಶರಣಾದ ರೈತರಿಗೆ ಆಘಾತ, ರಫ್ತಿನಲ್ಲಿ ಶೇ.30 ಕಡಿತ
ಅಡಿಕೆಯಲ್ಲಿ ಬಾರದ ಕಾಸನ್ನು ವೆನಿಲ್ಲಾದಲ್ಲಿ ಹುಡುಕಿದ ರೈತರು
ಅವರು ಮಂಗಳವಾರ ‘ಭಾರತೀಯ ಕೈಗಾರಿಕೆಗಳ ಗುಣಮಟ್ಟ ಸಮ್ಮೇಳನ’ ದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ವೆನಿಲ್ಲಾ ಗುಣಮಟ್ಟಕ್ಕೆ ಹೆಸರಾಗಿತ್ತು. ಆದರೆ ಇತ್ತೀಚೆಗೆ ಗುಣಮಟ್ಟದಲ್ಲಿ ವ್ಯತ್ಯಾಸವಾಗಿರುವುದರಿಂದ ರಫ್ತು ಮಾರುಕಟ್ಟೆಯಲ್ಲಿ ಭಾರತೀಯ ವೆನಿಲ್ಲಾದ ಬೇಡಿಕೆ ಕುಸಿದಿದೆ ಎಂದು ಕಸ್ತೂರಿ ರಂಗನ್ ಹೇಳಿದರು.
ಮಾರುಕಟ್ಟೆಗೆ ಅತೀ ಹೆಚ್ಚು ವೆನಿಲ್ಲಾ ಬರುವುದು ಕೇರಳದಿಂದ. ದೇಶದಲ್ಲಿ ಒಟ್ಟು 500 ಹೆಕ್ಟೇರುಗಳಲ್ಲಿ ವೆನಿಲ್ಲಾ ಬೆಳೆಯಲಾಗುತ್ತದೆ. ಅದರಲ್ಲಿ 200 ಹೆಕ್ಟೇರು ಪ್ರದೇಶ ಕೇರಳದಲ್ಲಿದೆ. ವೆನಿಲ್ಲಾ ರಫ್ತು ನಿಯಂತ್ರಣ ಅನಿವಾರ್ಯವಾಗಿದೆ ಎಂದು ಕಸ್ತೂರಿ ರಂಗನ್ ಅಭಿಪ್ರಾಯಪಟ್ಟರು.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications