ಹಿಂದುತ್ವದ ಬಯಲಿಂದ ಐಟಿ ಕ್ಷೇತ್ರದತ್ತ ಗುಜರಾತ್ ಸಿಎಂ ಮೋದಿ
ಹಿಂದುತ್ವದ ಬಯಲಿಂದ ಐಟಿ ಕ್ಷೇತ್ರದತ್ತ ಗುಜರಾತ್ ಸಿಎಂ ಮೋದಿ
ಬೆಂಗಳೂರಲ್ಲಿ ಮೋದಿ ಸಿಲಿಕಾನ್ ಮಾತುಗಳು
ನ. 7ರ ಶುಕ್ರವಾರದಂದು ಬೆಂಗಳೂರಿಗೆ ಆಗಮಿಸಿದ ಮೋದಿ, ತಾವು ಸಿಲಿಕಾನ್ ಸಿಟಿಯ ಐಟಿ ನಾಯಕರನ್ನು ಭೇಟಿಯಾಗಿ ಅವರ ಯಶಸ್ಸಿನ ಕತೆಗಳನ್ನು ಕೇಳುವ ಕುತೂಹಲ ವ್ಯಕ್ತಪಡಿಸಿದರು. ದೇಶ ವಿದೇಶದಿಂದ ಆಗಮಿಸಿ ಬೆಂಗಳೂರಿನಲ್ಲಿ ಐಟಿ ಮಳಿಗೆಗಳನ್ನು ತೆರೆದಿರುವ ಐಟಿ ತಂತ್ರಜ್ಞರಿಗೆ ಪಶ್ಚಿಮ ರಾಜ್ಯದಲ್ಲಿಯೂ ಐಟಿ ಕೇಂದ್ರ ತೆರೆಯಲು ಆಹ್ವಾನ ನೀಡುವುದಾಗಿ ಶುಕ್ರವಾರ (ನ. 07) ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆದರೆ ಗುಜರಾತ್ನಲ್ಲಿ ಆಗಾಗ ಹಿಂಸೆ ಮರುಕಳಿಸುತ್ತಿದೆ. ಈ ಬಗ್ಗೆ ಐಟಿ ಕಂಪೆನಿಗಳನ್ನು ಹೇಗೆ ಒಲಿಸಿಕೊಳ್ಳುತ್ತೀರಿ ಎಂಬ ಪ್ರಶ್ನೆಗೆ, ವಾದಗಳ ಮೂಲಕ ಅವರನ್ನು ಒಲಿಸಿಕೊಳ್ಳುವ ಗೋಜಿಗೆ ಹೋಗುವುದಿಲ್ಲ . ನವರಾತ್ರಿಯ ಸಂದರ್ಭದಲ್ಲಿ ಕೆಲವು ಐಟಿ ಕಂಪೆನಿಗಳು ಗುಜರಾತ್ನಲ್ಲಿ ಮಳಿಗೆ ತೆರೆಯಲು ಒಪ್ಪಿವೆ. ಸುಮಾರು 66 ಸಾವಿರ ಕೋಟಿ ರೂಪಾಯಿಯ ಬಂಡವಾಳ ಹೂಡಿಕೆ ಕುರಿತು ಒಡಂಬಡಿಕೆಯಾಗಿದೆ. ಮನ ಒಲಿಸಿಕೊಳ್ಳಲು ಇನ್ನೇನು ಬಾಕಿಯಿದೆ ಎಂದು ಮೋದಿ ಮರುಪ್ರಶ್ನಿಸಿದರು.
ಹಿಂದುತ್ವದ ಬಗ್ಗೆ ಸುದ್ದಿಗಾರರು ಮೋದಿಯನ್ನು ಕೆಣಕಿದ್ದು ಹೀಗೆ- ನೀವು ಹಿಂದುತ್ವಕ್ಕೊಂದು ಮುಖವಾಣಿ ಇದ್ದ ಹಾಗೆ ಅಲ್ಲವಾ ?
ಅದಕ್ಕೆ ಮೋದಿ ಕೊಟ್ಟ ಜವಾಬು- ವೇದ ಕಾಲದಿಂದಲೂ ಇರುವ ಹಿಂದು ಧರ್ಮಕ್ಕೊಂದು ಮುಖವಾಣಿ ಬೇಕಾಗಿಲ್ಲ . 21ನೇ ಶತಮಾನದಲ್ಲಿ ಮುಖವಾಣಿಗಾಗಿ ಹಿಂದುತ್ವ ಅರಸುತ್ತಿಲ್ಲ !
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications