ಸಾಹಿತ್ಯ ಸಮ್ಮೇಳನಾಧ್ಯಕ್ಷತೆಯಲ್ಲಿ ನನಗೆ ಆಸಕ್ತಿ ಇಲ್ಲ -ಚಿಮೂ
ಸಾಹಿತ್ಯ ಸಮ್ಮೇಳನಾಧ್ಯಕ್ಷತೆಯಲ್ಲಿ ನನಗೆ ಆಸಕ್ತಿ ಇಲ್ಲ -ಚಿಮೂ
ನ.12ರ ಬುಧವಾರ ಮೂಡಬಿದರೆ ಸಮ್ಮೇಳನಾಧ್ಯಕ್ಷರ ಆಯ್ಕೆ
ಸಮ್ಮೇಳನಾಧ್ಯಕ್ಷರ ಸ್ಥಾನವನ್ನು ತಿರಸ್ಕರಿಸಿರುವುದರ ಹಿಂದಿರುವ ಕಾರಣವನ್ನು ಚಿಮೂ ಸ್ಪಷ್ಟ ಪಡಿಸಿಲ್ಲ. ತಮ್ಮ ಅಭಿಪ್ರಾಯವನ್ನು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಿಗೆ ತಿಳಿಸಿರುವ ಚಿದಾನಂದಮೂರ್ತಿ- ಇದು ತಮ್ಮ ವೈಯಕ್ತಿ ಕ ಅಭಿಪ್ರಾಯ ಎಂದಿದ್ದಾರೆ.
ನ.8ರ ಶನಿವಾರ ಚಿತ್ರದುರ್ಗದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷರ ಸಭೆ ಮೂಡಬಿದರೆ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕಾಗಿ ಚಿದಾನಂದಮೂರ್ತಿ ಹಾಗೂ ಕಮಲಾ ಹಂಪಾನಾ ಅವರ ಹೆಸರನ್ನು ಪ್ರಮುಖವಾಗಿ ಚರ್ಚಿಸಿತ್ತು . ಈ ಹಿನ್ನೆಲೆಯಲ್ಲಿ ತಮಗೆ ಸಮ್ಮೇಳನದ ಅಧ್ಯಕ್ಷ ಸ್ಥಾನದಲ್ಲಿ ಆಸಕ್ತಿಯಿಲ್ಲ ಎಂದು ಚಿಮೂ ಸ್ಪಷ್ಟಪಡಿಸಿದ್ದಾರೆ.
ಸಮ್ಮೇಳನಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗಾಗಿ ಬೆಂಗಳೂರಿನಲ್ಲಿ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಸಭೆ ನವೆಂಬರ್ 12ರ ಬುಧವಾರ ಮತ್ತೊಮ್ಮೆ ಸಭೆ ಸೇರಲಿದೆ.
ಅಧ್ಯಕ್ಷ ಸ್ಥಾನಕ್ಕೆ ಸಂಭಾವ್ಯರ ಪಟ್ಟಿಯಲ್ಲಿರುವ ಇತರ ಹೆಸರುಗಳು: ಪ್ರೊ. ಜಿ.ವೆಂಕಟ ಸುಬ್ಬಯ್ಯ, ಪ್ರೊ. ಎಲ್. ಎಸ್. ಶೇಷಗಿರಿ ರಾವ್ ಹಾಗೂ ಎಸ್. ಕೆ. ರಾಮಚಂದ್ರರಾವ್.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications