ಕೃಷಿ ಉತ್ಪನ್ನ ಮಾರಲು ‘ಮೆಟ್ರೋ’ಗೆ ಸರ್ಕಾರದ ಪ್ರೋತ್ಸಾಹ
ಕೃಷಿ ಉತ್ಪನ್ನ ಮಾರಲು ‘ಮೆಟ್ರೋ’ಗೆ ಸರ್ಕಾರದ ಪ್ರೋತ್ಸಾಹ
ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಮೆಟ್ರೋದ ಇನ್ನೊಂದು ಮಳಿಗೆ ಕಾರ್ಯಾರಂಭ
ಎಪಿಎಂಸಿ ಕಾಯ್ದೆಯ ಪ್ರಕಾರ ವಿದೇಶೀ ಕಂಪನಿಗಳು ಕೃಷಿ ಉತ್ಪನ್ನಗಳನ್ನು ನೇರ ಬಂಡವಾಳ ಹೂಡುವ ಮೂಲಕ ಮಾರುವಂತಿಲ್ಲ. ಹೀಗಾಗಿ ಕಾಯ್ದೆಗೇ ತಿದ್ದುಪಡಿ ತರಲು ಯೋಚಿಸುತ್ತಿರುವುದಾಗಿ ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ರಸ್ತೆಯ ಕೋಣನಕುಂಟೆಯಲ್ಲಿ ಮೆಟ್ರೋದ ಇನ್ನೊಂದು ಮಳಿಗೆಯನ್ನು ಉದ್ಘಾಟಿಸಿ ಡಿ.ಕೆ.ಶಿವಕುಮಾರ್ ಬುಧವಾರ (ನ. 12) ಈ ವಿಷಯ ತಿಳಿಸಿದರು.
ಮೆಟ್ರೋದಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸುವುದರಿಂದ ನಮ್ಮ ರೈತರಿಗೆ ಅನುಕೂಲವಾಗುತ್ತದೆ. ಹೀಗಾಗಿ ಇದನ್ನು ವಿರೋಧಿಸುವುದು ಸರಿಯಲ್ಲ. ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಕಾಲಮಿತಿಯನ್ನು ನಿಗದಿ ಮಾಡಿಲ್ಲ. ಒಟ್ಟಿನಲ್ಲಿ ನಗರದಲ್ಲಿ ಇಂಥಾ ಮಳಿಗೆ ತಲೆಯೆತ್ತಿರುವುದು ಆರ್ಥಿಕವಾಗಿ ರಾಜ್ಯಕ್ಕೆ ಒಳ್ಳೆಯದು ಎಂದು ಡಿಕೇಶಿ ಅಭಿಪ್ರಾಯಪಟ್ಟರು.
ಈಗಾಗಲೇ ಯಶವಂತಪುರದಲ್ಲಿ ವಹಿವಾಟು ಶುರುವಿಟ್ಟುಕೊಂಡಿರುವ ಮೆಟ್ರೋ ಮಳಿಗೆಯ ಅಬ್ಬರದಿಂದ ಅದೇ ಜಾಗದಿಂದ ಕೆಲವೇ ಮೀಟರುಗಳಷ್ಟು ದೂರದಲ್ಲಿರುವ ಎಪಿಎಂಸಿ ಯಾರ್ಡ್ನಲ್ಲಿನ ದಲ್ಲಾಳಿಗಳ ಜೇಬು ತುಂಬುತ್ತಿಲ್ಲ. ಅನೇಕ ಗಿರಾಕಿಗಳು ಮೆಟ್ರೋ ಸೆಳಕಿಗೆ ಮನಸೋತಿದ್ದಾರೆ. ವಸ್ತುಗಳನ್ನು ನೇರವಾಗಿ ಉತ್ಪಾದಕರಿಂದ ಖರೀದಿಸಿ ಅತಿ ಕಡಿಮೆ ಲಾಭಕ್ಕೆ ಮೆಟ್ರೋ ಮಾರುತ್ತದೆ. ರಾಜ್ಯದ ಯಾವುದೇ ಸಗಟು ಮಾರಾಟಗಾರರೂ ಕೊಡದಷ್ಟು ಅಗ್ಗದ ಬೆಲೆಗೆ ಇಲ್ಲಿ ಸಕಲ ಸರಕೂ ಸಿಗುತ್ತಿರುವುದು ಪ್ರಮುಖ ಆಕರ್ಷಣೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications