ಮೂಡಬಿದರೆ ಸಾಹಿತ್ಯ ಸಮ್ಮೇಳನ ಡಿ.4ರಿಂದ 18ಕ್ಕೆ ಮುಂದೂಡಿಕೆ
ಮೂಡಬಿದರೆ ಸಾಹಿತ್ಯ ಸಮ್ಮೇಳನ ಡಿ.4ರಿಂದ 18ಕ್ಕೆ ಮುಂದೂಡಿಕೆ
ಸಮ್ಮೇಳನಕ್ಕೆ 1.10 ಕೋಟಿ ರುಪಾಯಿ ಖರ್ಚಾಗಲಿದೆ
ಹೊಸ ವೇಳಾಪಟ್ಟಿಯ ಪ್ರಕಾರ, ಡಿಸೆಂಬರ್ 18ರಿಂದ 21ರವರೆಗೆ ಮೂಡಬಿದರೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎಂ.ಮೋಹನ್ ಆಳ್ವ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ಕುಮಾರ್ ಕಲ್ಕೂರ ಸಮ್ಮೇಳನದ ವೇಳಾಪಟ್ಟಿ ಬದಲಾಗಿರುವ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು.
ಈ ಮುನ್ನ ನಿಗದಿ ಪಡಿಸಿದ್ದಂತೆಯೇ ಸಮ್ಮೇಳನ ನಡೆಸಲು ಸಕಲ ಸಿದ್ಧತೆಗಳೂ ನಡೆದಿವೆ. ಅದರೆ, ಸಂಭವನೀಯ ಮಳೆ ಹಾಗೂ ಸಮ್ಮೇಳನಾಧ್ಯಕ್ಷರ ಆಯ್ಕೆಯಲ್ಲಿನ ವಿಳಂಬದಿಂದಾಗಿ ಸಮ್ಮೇಳನವನ್ನು ಮುಂದೂಡುವುದು ಅನಿವಾರ್ಯವಾಯಿತು ಎಂದು ಕಲ್ಕೂರ ಹೇಳಿದರು.
ಸಮ್ಮೇಳನಕ್ಕೆ 1.10 ಕೋಟಿ ರುಪಾಯಿ ಖರ್ಚಾಗಲಿದೆ. ಸರ್ಕಾರಿ ನೌಕರರು 30 ಲಕ್ಷ ರುಪಾಯಿ ದೇಣಿಗೆ ನೀಡಲಿದ್ದಾರೆ. 15 ಲಕ್ಷ ರುಪಾಯಿ ಅನುದಾನ ಸರ್ಕಾರದಿಂದ ಬರಲಿದೆ. ಈಗಾಗಲೇ 20 ಲಕ್ಷ ರುಪಾಯಿ ಹಣ ಬ್ಯಾಂಕಿನಲ್ಲಿದ್ದು , ಸಮ್ಮೇಳನಕ್ಕೆ ಹಣಕಾಸಿನ ತೊಂದರೆ ಉಂಟಾಗುವುದಿಲ್ಲ ಎಂದು ಕಲ್ಕೂರ ಸುದ್ದಿಗಾರರಿಗೆ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications