ಬೆಂಗಳೂರಿನ ಎಚ್ಚೆನ್ ಕಲಾಕ್ಷೇತ್ರದಲ್ಲಿ ಅಪರೂಪದ ಮದುವೆ
ಬೆಂಗಳೂರಿನ ಎಚ್ಚೆನ್ ಕಲಾಕ್ಷೇತ್ರದಲ್ಲಿ ಅಪರೂಪದ ಮದುವೆ
ಮಧು- ನಸೀಮಾ ಕೊನೆಗೂ ಮದುವೆಯಾದರು
ಕೊನೆಗೂ ಮಧುವಿನ ತಾಯಿ ಇಂದ್ರಮ್ಮ ಹಾಗೂ ನಸೀಮಾ ತಂದೆ- ತಾಯಿ ಗುಲಾಬ್ ಮತ್ತು ಶಾಫುಲ್ಲ ಮದುವೆಗೆ ಒಪ್ಪಿದರು. ನವೆಂಬರ್ 12ನೇ ತಾರೀಕು ಎಚ್ಚೆನ್ ಕಲಾಕ್ಷೇತ್ರದಲ್ಲಿ ಮದುವೆ.
ಪ್ರೇಮಕಥೆ ಮಾಮೂಲಾಗಿದೆ. ಆದರೆ, ಎಚ್ಚೆನ್ ಕಲಾಕ್ಷೇತ್ರ ಕಲ್ಯಾಣ ಮಂಟಪವಾದದ್ದು ಒಂದು ವಿಶೇಷ. ಇದಕ್ಕೆ ಮೂಲ ಕಾರಣ ನಾಗತೀಹಳ್ಳಿ ಚಂದ್ರಶೇಖರ್. ಈ ಜಾತ್ಯತೀತ ಮದುವೆಗೆ ಸಾಕ್ಷಿಯಾಗಲು ಅವರು ಒಪ್ಪಿ ಬಂದಿದ್ದರು. ಎಚ್ಚೆನ್ ಕಲಾಕ್ಷೇತ್ರದ ವೇದಿಕೆಯ ಮೇಲೆ ತೀರಾ ಸರಳ ವಿವಾಹ. ನಸೀಮಾ ಬೆರಳಿಗೆ ಮಧು ಉಂಗುರ ತೊಡಿಸಿದಾಗ ಸಾಹಿತಿಗಳಿಂದ ಕರತಾಡನ ! ಕೀ.ರಂ.ನಾಗರಾಜ್, ಸಿ.ಜಿ.ಕೆ., ರಂಗ ಚಳವಳಿಕಾರ ಅಶೋಕ್ ಬಾದರದಿನ್ನಿ ಮೊದಲಾದ ಅಕ್ಷರ ಹಾಗೂ ಕಲಾ ಮಿತ್ರರು ಮದುವೆಯ ಮುಖ್ಯ ಅತಿಥಿಗಳಾಗಿದ್ದರು.
ಇಂಥಾ ಮದುವೆಗಳನ್ನು ನಾವು ಹೆಚ್ಚು ಹೆಚ್ಚಾಗಿ ಬೆಂಬಲಿಸಬೇಕು. ಮಧು ಹಾಗೂ ನಸೀಮಾ ಧೃತಿಗೆಡಗೆ ಪರಿಸ್ಥಿತಿಯನ್ನು ಎದುರಿಸಿ, ಮದುವೆಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ನಾಗತಿ ನಕ್ಕರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications