ಚೆನ್ನೈ ಕನ್ನಡಿಗರ ಕೂಟದಿಂದ ಕೇಫ ಸ್ಮಾರಕ ಹಾಸ್ಯ ಲೇಖನ ಸ್ಪರ್ಧೆ
ಚೆನ್ನೈ ಕನ್ನಡಿಗರ ಕೂಟದಿಂದ ಕೇಫ ಸ್ಮಾರಕ ಹಾಸ್ಯ ಲೇಖನ ಸ್ಪರ್ಧೆ
ಬರಹಗಳನ್ನು ಕಳುಹಿಸಲು ಜನವರಿ 24, 2004 ಕೊನೆ ದಿನ.
ಕೇಫ ಸ್ಮಾರಕ ಹಾಸ್ಯ ಲೇಖನ ಸ್ಪರ್ಧೆಯನ್ನು ಕನ್ನಡಿಗರ ಕೂಟ ಕಳೆದ ಐದು ವರ್ಷಗಳಿಂದ ನಡೆಸುತ್ತಿದೆ. ಮೊದಲನೇ ಬಹುಮಾನ 2500 ರುಪಾಯಿ. ಎರಡನೇ ಬಹುಮಾನ 1500 ರುಪಾಯಿ. ಮೂರನೇ ಬಹುಮಾನ 1000 ರುಪಾಯಿ. ಸಮಾಧಾನಕರ ಬಹುಮಾನಗಳೂ ಉಂಟು.
ಸ್ಪರ್ಧೆಯ ನಿಯಮಗಳು :
- ಬರಹಗಳನ್ನು ಕಳುಹಿಸಲು ಜನವರಿ 24, 2004 ಕೊನೆ ದಿನ.
- ಲೇಖನಗಳು ಮಾತ್ರವಲ್ಲದೆ ಹಾಸ್ಯ ಕವಿತೆ ಹಾಗೂ ಚುಟುಕುಗಳನ್ನೂ ಸ್ಪರ್ಧೆಗೆ ಕಳುಹಿಸಿಕೊಡಬಹುದು. ಕವಿತೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುವುದು. ಬರಹಗಳು ಬೇರೆಲ್ಲೂ ಪ್ರಕಟವಾಗಿರಬಾರದು.
- ಲೇಖನಗಳು ಕೈಬರಹದಲ್ಲಿ ಎಂಟು ಪುಟ ಮೀರದಿರಲಿ.
- ಬರಹಗಳೊಂದಿಗೆ ಪ್ರವೇಶ ಶುಲ್ಕ 50 ರುಪಾಯಿಗಳನ್ನು ಡಿಮ್ಯಾಂಡ್ ಡ್ರಾಫ್ಟ್ ಅಥವಾ ಮನಿ ಆರ್ಡರ್ ಮೂಲಕ ಕಳುಹಿಸಬೇಕು.
- ಬರಹಗಳನ್ನು ಕಳುಹಿಸಬೇಕಾದ ವಿಳಾಸ : ಕನ್ನಡಿಗರ ಕೂಟ (ರಿ), ಎಂ1ನೇ ಕ್ರಾಸ್, ಬೆನ್ಕೊ ಕಾಲೊನಿ, ಬೆಸೆಂಟ್ ನಗರ, ಚೆನ್ನೈ-600090.
ಮುಖಪುಟ / ವಾರ್ತೆಗಳು
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications