ಚಿತ್ರಕಲಾಪರಿಷತ್ನಲ್ಲಿ ತೇಜಸ್ವಿ ಪಕ್ಷಿ ಫೋಟೋಕಾವ್ಯ ಪ್ರದರ್ಶನ
ಚಿತ್ರಕಲಾಪರಿಷತ್ನಲ್ಲಿ ತೇಜಸ್ವಿ ಪಕ್ಷಿ ಫೋಟೋಕಾವ್ಯ ಪ್ರದರ್ಶನ
ನಾಲ್ಕು ವರ್ಷಗಳ ಕಾಲ ತೇಜಸ್ವಿ ತೆಗೆದಿರುವ ಹಕ್ಕಿ ಚಿತ್ರಗಳು ನೋಡುಗರಿಗೆ
ಬೆಂಗಳೂರು : ಚಿತ್ರಕಲಾ ಪರಿಷತ್ನಲ್ಲಿ ನವೆಂಬರ್ 23 ರಿಂದ 26ರವರೆಗೆ ಕಥೆಗಾರ ಪೂರ್ಣಚಂದ್ರ ತೇಜಸ್ವಿಯವರ ಕೆಮೆರಾ ಕಣ್ಣು ಸೆರೆ ಹಿಡಿದಿರುವ ಪಕ್ಷಿಗಳ ಲೋಕದ ಪ್ರದರ್ಶನ ಏರ್ಪಾಟಾಗಿದೆ.
ಮೂಡಿಗೆರೆಯ ಗ್ರಾಮೀಣ ಪರಿಸರದಲ್ಲಿ ಅಕ್ಷರ ಕೃಷಿಯ ಜೊತೆಜೊತೆಗೇ ಹಕ್ಕಿಗಳ ಕದಲಿಕೆಗಳಿಗೆ ಸಾಕ್ಷಿಯಾಗಿರುವ ಪೂರ್ಣಚಂದ್ರ ತೇಜಸ್ವಿ, ಸೊಗಸಾದ ಚಿತ್ರಗಳನ್ನು ಕೆಮೆರಾದಲ್ಲಿ ತುಂಬಿಸಿಕೊಂಡಿದ್ದಾರೆ. ಈ ಹಿಂದೆ ಅವರು ತೆಗೆದ ಹಕ್ಕಿ ಚಿತ್ರಗಳಿರುವ ಶುಭಾಶಯ ಪತ್ರ ಸಾಕಷ್ಟು ಜನಪ್ರಿಯವಾಗಿತ್ತು. ಈಗ ಅವರ ಕೆಮೆರಾ ಕಲೆಯನ್ನು ಇಡಿಯಾಗಿ ನೋಡುವ ಅವಕಾಶ ಸಹೃದಯರದ್ದು.
ಮೂಡಿಗೆರೆಯ ಸಸ್ಯಕಾಶಿಯ ನಡುವೆ ನಾಲ್ಕೈದು ವರ್ಷಗಳಿಂದ ತೇಜಸ್ವಿ ಸೆರೆಹಿಡಿದಿರುವ ಪಕ್ಷಿ ಫೋಟೋ ಕಾವ್ಯ ನೋಡುಗರಿಗೆ ಲಭ್ಯ. ಸಾಹಿತಿ ತೇಜಸ್ವಿಯವರ ಪ್ರತಿಭೆಯ ಇನ್ನೊಂದು ಮಗ್ಗುಲನ್ನು ನೀವೂ ನೋಡಿ ಬನ್ನಿ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications