ನಕಲಿ ಛಾಪಾ ಕಾಗದಗಳ ಸರದಾರ ತೆಲಗಿಗೆ ಜೈಲಲ್ಲಿ ಏಡ್ಸ್ !
ನಕಲಿ ಛಾಪಾ ಕಾಗದಗಳ ಸರದಾರ ತೆಲಗಿಗೆ ಜೈಲಲ್ಲಿ ಏಡ್ಸ್ !
ತನಗೆ ಎಚ್ಐವಿ ಸೋಂಕು ತಗಲಿಸಿದವರ ಪತ್ತೆ ಮಾಡಲು ಸಿಬಿಐ ತನಿಖೆಗೆ ತೆಲಗಿ ಒತ್ತಾಯ
ತೆಲಗಿಯ ವಕೀಲ ಎಂ.ಟಿ. ನಾಣಯ್ಯ ಆಂಗ್ಲ ಪತ್ರಿಕೆಯಾಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಈ ಮಹತ್ವದ ವಿಷಯ ಹೇಳಿದ್ದಾರೆ. ತನಗೆ ಎಚ್ಐವಿ ಸೋಂಕು ತಗಲಿಸಿರುವ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಬೇಕು ಎಂದು ತೆಲಗಿ ಬಯಸಿರುವುದಾಗಿ ಹೇಳಿರುವ ವಕೀಲರು, ಸೆರೆಮನೆಯ ಸಿಬ್ಬಂದಿಯಿಂದ ಸಂಬಂಧಪಟ್ಟ ದಾಖಲೆಗಳು ಸಿಕ್ಕ ನಂತರ ಈ ಸಂಗತಿಯನ್ನು ಅಧಿಕೃತವಾಗಿ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ವಕೀಲರು ಹೇಳುವಂತೆ-
ಕರೀಂ ಲಾಲ ಪೊಲೀಸ್ ವಶಕ್ಕೆ ಹೋಗುವ ಮುಂಚಿನ ವೈದ್ಯಕೀಯ ಪರೀಕ್ಷೆಯ ದಾಖನೆಗಳ ಪ್ರಕಾರ, ಎಚ್ಐವಿ ಸೋಂಕು ಇರಲಿಲ್ಲ. ಆದರೆ ಈಗ ಸೋಂಕು ತಗುಲಿರುವುಗು ಖುದ್ದು ತೆಲಗಿಗೆ ಗೊತ್ತಾಗಿದೆ. ವಿಚಾರಣೆ ಸಂದರ್ಭದಲ್ಲಿ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಈತನನ್ನು ಕರೆದೊಯ್ಯಲಾಗಿತ್ತು. ಮಧುಮೇಹ ಹಾಗೂ ಹೃದಯ ಸಂಬಂಧಿ ತೊಂದರೆಯಿರುವುದರಿಂದ ತೆಲಗಿಗೆ ಚುಚ್ಚುಮದ್ದು ಕೊಡುವುದು ಸಾಮಾನ್ಯ ಸಂಗತಿ. ಬಹುಶಃ ಹೀಗೆ ಮಾಡುವಾಗ ಯಾರೋ ಪಿತೂರಿ ಮಾಡಿ, ಎಚ್ಐವಿ ರೋಗಾಣುಗಳನ್ನು ತನ್ನ ದೇಹಕ್ಕೆ ಸೇರಿಸಿದ್ದಾರೆ ಎಂಬುದು ತೆಲಗಿ ಅನುಮಾನ.
ವೈದ್ಯಕೀಯ ದಾಖಲೆಗಳನ್ನು ಇಟ್ಟುಕೊಂಡು ಈ ವಿಷಯವಾಗಿ ಕರ್ನಾಟಕ ಹೈಕೋರ್ಟಿಗೆ ಹೋಗಲು ಸಿದ್ಧರಾಗುತ್ತಿದ್ದೇವೆ. ತೆಲಗಿ ಇಚ್ಛೆಯಂತೆ ಈ ಪ್ರಕರಣ ಕುರಿತು ಸಿಬಿಐ ತನಿಖೆಗೂ ಒತ್ತಾಯಿಸಲಾಗುವುದು. ಸದ್ಯಕ್ಕೆ ಕರೀಂ ಲಾಲ ತೆಲಗಿ ಪರಪ್ಪನ ಅಗ್ರಹಾರದಲ್ಲೇ ಇದ್ದು, ಆತನಿಗೆ ಭಾರೀ ಕೋಪ ಬಂದಿದೆ.
(ಇನ್ಫೋ ವಾರ್ತೆ)
ಇದನ್ನೂ ಓದಿ-
9 ಸಾವಿರ ರುಪಾಯಿ ಪಗಾರ ಪಡೆಯುವ ಈ ಪೊಲೀಸನ ಆಸ್ತಿ 100 ಕೋಟಿ !
ಮುಖಪುಟ / ವಾಟ್ಸ್ ಹಾಟ್
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications