ಬೆಂಗಳೂರಿಗೆ ಡಿ. 7ರಂದು ಭಾಷಣ ಭಯಂಕರ ತೊಗಾಡಿಯ
ಬೆಂಗಳೂರಿಗೆ ಡಿ. 7ರಂದು ಭಾಷಣ ಭಯಂಕರ ತೊಗಾಡಿಯ
ಅಲಸೂರಿನಲ್ಲಿ ಹಿಂದೂ ಸಮಾಜೋತ್ಸವದ ದೊಡ್ಡ ಕಾರ್ಯಕ್ರಮ
ಹಿಂದೂ ಸಮಾಜೋತ್ಸವ ಸಮಿತಿ ಸಂಚಾಲಕ ಮೋಹನ್ಕುಮಾರ್ ಮಂಗಳವಾರ (ನ. 18) ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಅಲಸೂರಿನ ಆರ್ಬಿಎಎನ್ಎಂಎಸ್ ಕಾಲೇಜು ಮೈದಾನದಲ್ಲಿ ಡಿ. 7ರಂದು ನಡೆಯಲಿರುವ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ತೊಗಾಡಿಯಾ ಭಾಷಣ ಮಾಡಲಿದ್ದಾರೆ ಎಂದರು.
ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ಆದಿಚುಂಚನಗಿರಿಯ ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ, ಆರ್ಟ್ ಆಫ್ ಲಿವಿಂಗ್ನ ರವಿಶಂಕರ್, ತಮಿಳುನಾಡಿನ ಹಿಂದೂ ಮುನ್ನಣಿಯ ರಾಮಗೋಪಾಲನ್ ಸೇರಿದಂತೆ ಅನೇಕ ಧಾರ್ಮಿಕ ಮುಖಂಡರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 50 ಸಾವಿರ ಮಹಿಳೆಯರೂ ಸೇರಿದಂತೆ 2 ಲಕ್ಷ ಮಂದಿ ಸಮಾರಂಭಕ್ಕೆ ಬರುವ ನಿರೀಕ್ಷೆಯಿದೆ ಎಂದು ಮೋಹನ್ಕುಮಾರ್ ಹೇಳಿದರು.
ಅಸ್ಪೃಶ್ಯತೆ ನಿವಾರಣೆಯ ಅರಿವು ಮೂಡಿಸುವುದು, ಭಯೋತ್ಪಾದನೆ ವಿರುದ್ಧ ಜಾಗೃತಿ ಮೂಡಿಸುವುದು, ಮತಾಂತರ ತಡೆಯುವುದು, ಗೋಹತ್ಯೆ ನಿಷೇಧಕ್ಕೆ ಒತ್ತಾಯಿಸುವುದು ಹಾಗೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಾಸನ ರೂಪಿಸುವಂತೆ ಒತ್ತಾಯಿಸುವುದು ಹಿಂದೂ ಸಮಾಜೋತ್ಸವದ ಮುಖ್ಯ ಉದ್ದೇಶಗಳು ಎಂದು ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications