ಮೇಷ್ಟ್ರು ಕೆಲಸದಿಂದ ಬರಗೂರು ರಾಮಚಂದ್ರಪ್ಪ ಸ್ವಯಂನಿವೃತ್ತಿ
ಮೇಷ್ಟ್ರು ಕೆಲಸದಿಂದ ಬರಗೂರು ರಾಮಚಂದ್ರಪ್ಪ ಸ್ವಯಂನಿವೃತ್ತಿ
ಬರವಣಿಗೆಯಲ್ಲಿ ಪೂರ್ಣಾವಧಿ ತೊಡಗಿಸಿಕೊಳ್ಳಲು ನಿರ್ಧಾರ
ಇನ್ನೂ ನಾಲ್ಕು ವರ್ಷಗಳ ಸೇವಾವಧಿಯನ್ನು ಹೊಂದಿರುವ ಬರಗೂರು ರಾಮಚಂದ್ರಪ್ಪ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬರವಣಿಗೆಯಲ್ಲಿ ಪೂರ್ಣಾವಧಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಸ್ವಯಂ ನಿವೃತ್ತಿ ಪಡೆಯುತ್ತಿರುವುದಾಗಿ ಬರಗೂರು ತಿಳಿಸಿದ್ದಾರೆ. ನಿವೃತ್ತಿಯ ನಂತರ ರಾಜಕೀಯ ಪ್ರವೇಶಿಸುವ ಉದ್ದೇಶ ತಮಗಿಲ್ಲ ಎಂದೂ ಬರಗೂರು ಹೇಳಿದ್ದಾರೆ.
ಬೀಳ್ಕೊಡುಗೆ : ಬೆಂಗಳೂರು ವಿಶ್ವವಿದ್ಯಾಲಯದ ಸ್ನೇಹಬಳಗ ನ.21ರ ಶುಕ್ರವಾರ ಬರಗೂರು ರಾಮಚಂದ್ರಪ್ಪ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಏರ್ಪಡಿಸಿದೆ. ಸಚಿವ ಎಚ್.ವಿಶ್ವನಾಥ್, ವಿಮರ್ಶಕ ಡಾ.ಬಸವರಾಜ ಕಲ್ಗುಡಿ ಹಾಗೂ ಬೆಂಗಳೂರು ವಿವಿ ಕುಲಪತಿ ಪ್ರೊ.ಎಂ.ಎಸ್.ತಿಮ್ಮಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸುವರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications