ಶಬರಿಮಲೆ ಅಯ್ಯಪ್ಪನ ವಾರ್ಷಿಕ ಹಬ್ಬಕ್ಕೆ ಭಕ್ತಾದಿಗಳ ದಂಡು
ಶಬರಿಮಲೆ ಅಯ್ಯಪ್ಪನ ವಾರ್ಷಿಕ ಹಬ್ಬಕ್ಕೆ ಭಕ್ತಾದಿಗಳ ದಂಡು
ಮಂಡಲ ಪೂಜೆಯ ಮೊದಲ 3 ದಿನ 1.44 ಕೋಟಿ ರು. ಆದಾಯ
ಮೇಲಸಂತಿ ಗೋಶಾಲ ವಿಷ್ಣು ವಾಸುದೇವನ್ ಅವರ ಉಪಸ್ಥಿತಿಯಲ್ಲಿ ದೇವಳದ ತಂತ್ರಿ ಕಂದ್ರರಾರು ರಾಜೀವರಾರು ಪೂಜೆಯ ನಂತರ ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ಮಾಡಿದರು. ದೇವಳದ ಆಯುಕ್ತ ಅಯ್ಯಪ್ಪ ನಾಯರ್, ವಿಶೇಷ ಆಯುಕ್ತ ಡಿ. ಶ್ರೀವಲ್ಲಭನ್ ಮತ್ತು ಶಬರಿಮಲೆಯ ಕಾರ್ಯ ನಿರ್ವಾಹಕ ಅಧಿಕಾರಿ ಕೃಷ್ಣನ್ ನಾಯರ್ ಸಮಾರಂಭದಲ್ಲಿ ಹಾಜರಿದ್ದರು.
ಆದಾಯ ಸಂಗ್ರಹ : ಮಂಡಲ ಪೂಜೆಯ ಮೊದಲ ಮೂರು ದಿನದಲ್ಲಿ ಶಬರಿಮಲೆ ದೇವಳಕ್ಕೆ 1.44 ಕೋಟಿ ರುಪಾಯಿ ಆದಾಯ ಬಂದಿದೆ. ಅರವಣ ಪ್ರಸಾದದಿಂದ 53.62 ಲಕ್ಷ ಹಾಗೂ ಅಪ್ಪಂನಿಂದ 13.63 ಲಕ್ಷ ರುಪಾಯಿ ಬಂದಿದ್ದು, ಹುಂಡಿಯಲ್ಲಿ ಸಂಗ್ರಹವಾದ ಹಣದ ಮೊತ್ತ 48.41 ಲಕ್ಷ ರುಪಾಯಿಯಷ್ಟಿದೆ ಎಂದು ದೇವಳದ ಆಡಳಿತ ಮಂಡಳಿ ಹೇಳಿದೆ.
ಶಬರಿಮಲೆಗೆ ಪ್ರಯಾಣ ಮಾಡುವ ಅಯ್ಯಪ್ಪನ ಭಕ್ತಾದಿಗಳ ಸಂಖ್ಯೆ ಇನ್ನು ಮುಂದೆ ದಿನೇದಿನೇ ಹೆಚ್ಚಲಿದ್ದು, ದೇವಳದಲ್ಲಿ ಸೌಕರ್ಯ ಹಾಗೂ ಭದ್ರತೆ ಬಗ್ಗೆ ಗಮನ ಹರಿಸಲಾಗುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications