‘ಮೆಟ್ರೋ’ ಮತ್ತೊಂದು ಈಸ್ಟ್ ಇಂಡಿಯಾ ಕಂಪನಿ -ಚಂಪಾ
‘ಮೆಟ್ರೋ’ ಮತ್ತೊಂದು ಈಸ್ಟ್ ಇಂಡಿಯಾ ಕಂಪನಿ -ಚಂಪಾ
ಮೆಟ್ರೋ ವಿರುದ್ಧದ ಪ್ರತಿಭಟನೆಯಲ್ಲಿ ಸಾಹಿತಿಗಳು ಹಾಗೂ ಕಲಾವಿದರು
ಮೆಟ್ರೋ ವಿರುದ್ಧದ ಪ್ರತಿಭಟನಾ ಸಭೆ (ನ.21) ಯಲ್ಲಿ ಪಾಲ್ಗೊಂಡು ಚಂದ್ರಶೇಖರ ಪಾಟೀಲ ಮಾತನಾಡುತ್ತಿದ್ದರು. ಇದೇ ಮೊದಲ ಬಾರಿಗೆ ಮೆಟ್ರೋ ವಿರುದ್ಧದ ಪ್ರತಿಭಟನೆಯಲ್ಲಿ ಸಾಹಿತಿಗಳು ಹಾಗೂ ಕಲಾವಿದರು ಭಾಗವಹಿಸಿದ್ದರು.
ಮೆಟ್ರೋ ಕಂಪನಿ ಮತ್ತೊಂದು ಈಸ್ಟ್ ಇಂಡಿಯಾ ಕಂಪನಿ. 1 ಸಾವಿರ ಕೋಟಿ ರುಪಾಯಿ ನಷ್ಟವನ್ನು ಸಹಿಸುವ ತಾಕತ್ತು ಹೊಂದಿರುವ ಈ ಭಸ್ಮಾಸುರ ಕಂಪನಿ ಸ್ಥಳೀಯ ವರ್ತಕರು, ರೈತರು, ಜನಸಾಮಾನ್ಯರನ್ನು ನಾಶಪಡಿಸುವ ಹುನ್ನಾರ ಹೊಂದಿದೆ ಎಂದು ಚಂಪಾ ಎಚ್ಚರಿಸಿದರು. ಆರಂಭದಲ್ಲಿ ಕಡಿಮೆ ದರದ ಆಕರ್ಷಣೆಯನ್ನು ಹೊಂದಿರುವ ಮೆಟ್ರೋದ ಬಣ್ಣ ಶೀಘ್ರದಲ್ಲಿಯೇ ಬಯಲಾಗಲಿದೆ ಎಂದರು.
ಜಾಗತೀಕರಣದ ಪರಿಣಾಮವಾಗಿ ರೈತರು ನಾಶವಾಗುತ್ತಿದ್ದಾರೆ. ಪ್ರಸ್ತುತ ಬಂದಿರುವ ಮೆಟ್ರೋದಿಂದಾಗಿ ರೈತರೊಂದಿಗೆ ವರ್ತಕರೂ ನಾಶವಾಗಲಿದ್ದಾರೆ ಎಂದು ಚಂಪಾ ಎಚ್ಚರಿಸಿದರು.
ರೈತಸಂಘದ ಪ್ರಧಾನ ಕಾರ್ಯದರ್ಶಿ ಕೋಡಿಹಳ್ಳಿ ಚಂದ್ರಶೇಖರ್, ನಟ ಲೋಹಿತಾಶ್ವ , ಬೆಂಗಳೂರು ವರ್ತರ ಸಮಿತಿ ಸಂಚಾಲಕ ಛಾಯಾಪತಿ ಮತ್ತಿತರರು ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications