ತಾನ್ಸಿ ಭೂ ಹಗರಣದಿಂದ ಮುಕ್ತಿ : ಜಯಲಲಿತಾಗೆ ಮತ್ತಷ್ಟು ಬಲ
ತಾನ್ಸಿ ಭೂ ಹಗರಣದಿಂದ ಮುಕ್ತಿ : ಜಯಲಲಿತಾಗೆ ಮತ್ತಷ್ಟು ಬಲ
ಜಯಲಲಿತಾ ನಿರ್ದೋಷಿಯೆಂದ ಸುಪ್ರಿಂಕೋರ್ಟ್
ನ್ಯಾಯಮೂರ್ತಿ ಎಸ್.ರಾಜೇಂದ್ರ ಬಾಬು ಹಾಗೂ ನ್ಯಾಯಮೂರ್ತಿ ಪಿ.ವಿ.ರೆಡ್ಡಿ ಅವರನ್ನೊಳಗೊಂಡ ನ್ಯಾಯಪೀಠ ತಾನ್ಸಿ ಹಗರಣದಲ್ಲಿ ಜಯಲಲಿತಾ ಅವರನ್ನು ಆರೋಪಮುಕ್ತಗೊಳಿಸುವ ತೀರ್ಪನ್ನು ಸೋಮವಾರ (ನ.24) ನೀಡಿತು. ಜನತಾಪಕ್ಷದ ಡಾ.ಸುಬ್ರಮಣ್ಯಂ ಸ್ವಾಮಿ ಹಾಗೂ ಆರ್.ಸಾಯಿ ಭಾರತಿ ಅವರು ತಾನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಪೀಠ, ಜಯಲಲಿತಾ ಅವರನ್ನು ನಿರ್ದೋಷಿಯೆಂದು ಸಾರಿತು.
ಜಯಲಲಿತಾ ಅವರ ಮೇಲಿನ ಆರೋಪವನ್ನು ಸಮರ್ಥಿಸಲು ಯಾವುದೇ ಕಾನೂನು ಸಾಕ್ಷ್ಯಗಳು ಲಭ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
ತಾನ್ಸಿ ಭೂ ಹಗರಣದಿಂದ ಆರೋಪ ಮುಕ್ತರಾಗುವ ಮೂಲಕ ಜಯಲಲಿತಾ ಮತ್ತೊಂದು ನ್ಯಾಯಾಂಗ ಯಶಸ್ಸು ಗಳಿಸಿದ್ದು, ಜಯಾ ವಿರೋಧಿಗಳು ಮತ್ತೊಮ್ಮೆ ಹಿನ್ನಡೆ ಅನುಭವಿಸಿದಂತಾಗಿದೆ. ಈಚಿನ ದಿನಗಳಲ್ಲಿ ಜಯಲಲಿತಾ ಅವರು ದಿಟ್ಟ ಕ್ರಮಗಳ ಮೂಲಕ ತಮಿಳುನಾಡಿನ ರಾಜಕಾರಣದಲ್ಲಿ ಏಕಸ್ವಾಮ್ಯತೆ ಗಳಿಸುತ್ತಿದ್ದು , ಪ್ರತಿಪಕ್ಷಗಳ ಧ್ವನಿ ಕ್ಷೀಣಿಸುತ್ತಿದೆ.
(ಏಜನ್ಸೀಸ್)
ಮುಖಪುಟ / ವಾರ್ತೆಗಳು
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications