ವಿಶೇಷ ಕೋರ್ಟಲ್ಲಿ ಛಾಪಾಕಾಗದ ಹಗರಣ ವಿಚಾರಣೆ ಶುರು
ವಿಶೇಷ ಕೋರ್ಟಲ್ಲಿ ಛಾಪಾಕಾಗದ ಹಗರಣ ವಿಚಾರಣೆ ಶುರು
ಬೌರಿಂಗ್ ಆಸ್ಪತ್ರೆಯಲ್ಲಿ ತೆಲಗಿ ಆರೋಗ್ಯ ತಪಾಸಣೆ
ವಿಶೇಷ ನ್ಯಾಯಾಲಯದ ಅಧ್ಯಕ್ಷರಾಗಿ ಕೆಲಸ ಮಾಡಲು ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎ.ಟಿ.ಮನೋಳಿ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಅಧಿಕಾರ ವಹಿಸಿಕೊಂಡರು. ತ್ವರಿತ ನ್ಯಾಯಾಲಯ ಮತ್ತು ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಇರುವ ಛಾಪಾ ಕಾಗದ ಹರಗಣ ಸಂಬಂಧಿ ಕಡತಗಳನ್ನು ಇಲ್ಲಿಗೆ ವರ್ಗಾಯಿಸುವಂತೆ ಕೇಳಿಕೊಂಡಿದ್ದೇನೆ. ಆ ಕಡತಗಳು ಬಂದ ತಕ್ಷಣ ಪ್ರಕರಣದ ವಿಚಾರಣೆ ಚುರುಕಾಗುತ್ತದೆ ಎಂದು ಮನೋಳಿ ಸುದ್ದಿಗಾರರಿಗೆ ಹೇಳಿದರು.
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಛಾಪಾ ಕಾಗದ ಹರಗಣದ ಪ್ರಮುಖ ಆರೋಪಿ ಕರೀಂ ಲಾಲ ಸೇರಿದಂತೆ ಯಾವ ಆರೋಪಿಗಳಿಗೂ ವಿಚಾರಣೆ ಸಂಬಂಧ ಈವರೆಗೆ ನೋಟಿಸ್ ಕೊಟ್ಟಿಲ್ಲ ಎಂದರು.
ಬಹುಕೋಟಿ ಛಾಪಾ ಕಾಗದದ ಅಂತರರಾಜ್ಯ ಹಗರಣದ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ಒಪ್ಪಿಸಿದ್ದರೂ ಸಹ ರಾಜ್ಯ ಸರ್ಕಾರ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಪ್ರಾರಂಭಿಸಿದೆ.
ತೆಲಗಿಯ ಆರೋಗ್ಯ ತಪಾಸಣೆ
ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಬೆಂಗಳೂರಿನ ಶಿವಾಜಿನಗರದ ಹತ್ತಿರವಿರುವ ಲೇಡಿ ಕರ್ಜನ್ ಮತ್ತು ಬೌರಿಂಗ್ ಆಸ್ಪತ್ರೆಗೆ ತೆಲಗಿಯನ್ನು ಕೇಂದ್ರ ಕಾರಾಗೃಹದ ಪೊಲೀಸರು ಸೋಮವಾರ ಕರೆದೊಯ್ದರು. ಎಚ್ಐವಿ ಸೋಂಕಿನಿಂದ ಪೀಡಿತನಾಗಿರುವ ತೆಲಗಿ ಹೃದ್ರೋಗ ಹಾಗೂ ಮಧುಮೇಹದಿಂದಲೂ ಬಳಲುತ್ತಿದ್ದಾನೆ.
ಛಾಪಾ ಕಾಗದ ಹಗರಣದಲ್ಲಿ ಅಮೇಕ ಮಂತ್ರಿಮಹೋದಯರು ಭಾಗಿಯಾಗಿದ್ದಾರೆ. ಅವರನ್ನೆಲ್ಲ ಬಯಲಿಗೆಳೆಯಲು ಸಿಬಿಐ ತನಿಖೆ ನಡೆಸಿ ಎಂದು ಖುದ್ದು ಕರೀಂ ಲಾಲ ಆಗ್ರಹಿಸಿದ್ದ.
(ಪಿಟಿಐ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications