ಗಿರೀಶ್ ಕಾರ್ನಾಡ್ ಜೊತೆ ಎಸ್.ಎಂ.ಕೃಷ್ಣ ಮಹತ್ವದ ಮಾತುಕತೆ
ಗಿರೀಶ್ ಕಾರ್ನಾಡ್ ಜೊತೆ ಎಸ್.ಎಂ.ಕೃಷ್ಣ ಮಹತ್ವದ ಮಾತುಕತೆ
ಛಾಪಾ ಕಾಗದದ ತನಿಖೆ ಸಿಬಿಐಗೆ ಇಲ್ಲ- ಕೃಷ್ಣ ಪುನರುಚ್ಚಾರ
ಮಾತುಕತೆಯ ನಂತರ ಸುದ್ದಿಗಾರರ ಜೊತೆ ಮಾತಾಡಿದ ಕೃಷ್ಣ, ತಕ್ಷಣವೇ ದತ್ತ ಜಯಂತಿ ನಿಷೇಧಿಸುವ ವಿಷಯದಲ್ಲಿ ಏನೂ ಹೇಳುವುದಿಲ್ಲ ಎಂದು ನುಣುಚಿಕೊಂಡರು.
ಸುದ್ದಿಗಾರರು ಮತ್ತೆ ಛಾಪಾ ಕಾಗದ ಹಗರಣದ ಸಿಬಿಐ ತನಿಖೆಯ ಆಗ್ರಹದ ವಿಷಯದ ಕುರಿತು ಪ್ರಶ್ನೆ ಕೇಳಿದರು. ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಆದೇಶ ಕೊಟ್ಟಿದೆ. ಹಾಗಂತ ನಾವು ಸುತಾರಾಂ ಸಿಬಿಐ ತನಿಖೆಗೆ ಪ್ರಕರಣವನ್ನು ಒಪ್ಪಿಸುವುದಿಲ್ಲ. ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದ್ದು, ವಿಶೇಷ ನ್ಯಾಯಾಲಯದಲ್ಲಿ ವಾರದ ನಂತರ ವಿಚಾರಣೆ ಚುರುಕಾಗಲಿದೆ. ವಿಚಾರಣೆಯನ್ನು ಆದಷ್ಟು ಬೇಗ ಮುಗಿಸಿ ಎಂದು ವಿಶೇಷ ಕೋರ್ಟಿನ ಮುಕ್ಯಸ್ಥರಾಗಿರುವ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎ.ಟಿ.ಮನೋಳಿ ಅವರನ್ನು ಕೋರಿಕೊಂಡಿದ್ದೇವೆ ಎಂದು ಕೃಷ್ಣ ಉತ್ತರ ಕೊಟ್ಟರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿ
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications