ಬಿಸಿಯೂಟದ ಜೊತೆ ಮಕ್ಕಳಿಗೆ ವಿಟಮಿನ್-ಎ ಕೊಡಲು ಚಿಂತನೆ
ಬಿಸಿಯೂಟದ ಜೊತೆ ಮಕ್ಕಳಿಗೆ ವಿಟಮಿನ್-ಎ ಕೊಡಲು ಚಿಂತನೆ
ಇಂತಹ ಪ್ರಯೋಗಕ್ಕೆ ಶಾಲಾ ಮಕ್ಕಳನ್ನು ಒಡ್ಡುವ ನಿರ್ಧಾರವನ್ನು ಏನನ್ನುವುದು?
ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಮಂಗಳವಾರ (ನ. 25) ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಮಧ್ಯಾಹ್ನದ ಊಟಕ್ಕೆ ನೇರವಾಗಿ ವಿಟಮಿನ್ ಎ ಸೇರಿಸಿ ಕೊಡುವ ಸಾಧ್ಯತೆಯ ಬಗ್ಗೆ ವಿಜ್ಞಾನಿಗಳ ಜೊತೆ ಚರ್ಚಿಸಲಾಗುತ್ತಿದೆ. ಈ ರೀತಿಯ ವಿಟಮಿನ್ ಸೇವನೆಯ ಪರಿಣಾಮಗಳ ಬಗ್ಗೆ ವ್ಯತಿರಿಕ್ತ ಅಭಿಪ್ರಾಯಗಳಿವೆ. ನೇರವಾಗಿ ವಿಟಮಿನ್ ಎ ಸೇವಿಸುವುದರಿಂದ ಮಕ್ಕಳ ಕರುಳಿಗೆ ಧಕ್ಕೆಯಾಗಿರುವ ವರದಿಗಳಿವೆ. ಆದರೆ, ಆರ್ಥಿಕ ಹಾಗೂ ಆರೋಗ್ಯ ರಕ್ಷಣೆಯ ದೃಷ್ಟಿಯಲ್ಲಿ ಮಕ್ಕಳಿಗೆ ನೇರವಾಗಿ ವಿಟಮಿನ್ ಎ ಕೊಡುವುದು ಸಾಧ್ಯವಾದರೆ ಒಳ್ಳೆಯದು ಎಂಬ ಕಾರಣದಿಂದ ಸರ್ಕಾರ ಈ ಚಿಂತನೆಗೆ ಕೈಹಾಕಿದೆ ಎಂದು ಬಿ.ಕೆ.ಸಿ. ತಿಳಿಸಿದರು.
ಕೊಸರು : ಬಿಸಿಯೂಟ ಯೋಜನೆಯಲ್ಲಿ ದಿನಸಿಯನ್ನು ಕದಿಯುತ್ತಿರುವ ಹಾಗೂ ಪಾತ್ರೆಗಳನ್ನು ಮಾರಿಕೊಳ್ಳುತ್ತಿರುವ ಸುದ್ದಿಗಳು ಗರಿ ಬಿಚ್ಚಿಕೊಳ್ಳುತ್ತಿವೆ. ಮೂಲ ಯೋಜನೆಯೇ ಇನ್ನೂ ಭದ್ರವಾಗಿಲ್ಲ. ಅಂಥಾದರಲ್ಲಿ ಒಂದು ಸ್ಪಷ್ಟವಾದ ಫಲವನ್ನೇ ಕೊಟ್ಟಿರದ ವಿಟಮಿನ್ ನೇರ ಸೇವನೆಗೆ ಮಕ್ಕಳನ್ನು ಯಾಕೆ ಪ್ರಯೋಗ ಪಶುಗಳನ್ನಾಗಿಸಬೇಕು?
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications