ಅನಂತಮೂರ್ತಿ ಧರಣಿ ; ವಾರಪತ್ರಿಕೆ ಸಂಪಾದಕರ ಕ್ಷಮೆಯಾಚನೆ
ಅನಂತಮೂರ್ತಿ ಧರಣಿ ; ವಾರಪತ್ರಿಕೆ ಸಂಪಾದಕರ ಕ್ಷಮೆಯಾಚನೆ
ಸಾತ್ವಿಕ ಆಕ್ರೋಶಕ್ಕೆ ಮಣಿದ ಅಗ್ನಿ ಪತ್ರಿಕೆಯ ಸಂಪಾದಕ ಶ್ರೀಧರ್
ತಮ್ಮ ವಿರುದ್ಧ ಅವಹೇಳನಕಾರಿ ಲೇಖನಗಳನ್ನು ‘ಅಗ್ನಿ’ ಪ್ರಕಟಿಸಿದೆ ಎಂದು ಕುಪಿತರಾಗಿದ್ದ ಅವರು ಧರಣಿ ಸತ್ಯಾಗ್ರಹವನ್ನು ಪ್ರತಿಭಟನೆಯ ಅಸ್ತ್ರವನ್ನಾಗಿ ಆರಿಸಿಕೊಂಡಿದ್ದರು.
ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ನಡೆದ ಧರಣಿಯಲ್ಲಿ ಮೂರ್ತಿ ದಂಪತಿಗಳು ಮಾತ್ರ ಭಾಗವಹಿಸಿದ್ದರು. ತಮ್ಮ ಪತ್ರಿಕಾ ಕಚೇರಿ ಮುಂದೆ ಈ ರೀತಿ ಪ್ರತಿಭಟಿಸುತ್ತಿದ್ದ ಜ್ಞಾನಪೀಠ ಪ್ರಶಸ್ತಿ ವಿಜೇತ ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಮತ್ತು ಅವರ ಪತ್ನಿ ಎಸ್ತರ್ ಅವರನ್ನು ಪತ್ರಿಕೆಯ ಸಂಪಾದಕ ಶ್ರೀಧರ್ ಭೇಟಿ ಮಾಡಿದರು.
‘ತಮ್ಮ ಬಗ್ಗೆ ನಮಗೆ ಗೌರವ ಇದೆ. ದಯಮಾಡಿ ಅನ್ಯಥಾ ಭಾವಿಸಬಾರದು. ತಪ್ಪಾಗಿದ್ದರೆ ಕ್ಷಮಿಸಬೇಕು’ ಎಂದು ಶ್ರೀಧರ್ ಕೇಳಿಕೊಂಡರು ಎಂದು ಡಾ. ಯುಆರ್ಎ ದಟ್ಸ್ಕನ್ನಡ ಡಾಟ್ಕಾಮ್ಗೆ ತಿಳಿಸಿದರು.
‘ಕ್ಷಮಿಸುವುದರಿಂದ ನನಗೇನೂ ಪ್ರಯೋಜನವಿಲ್ಲ. ಬರೆದ್ದಾಯಿತು, ನೀವು ಅದನ್ನು ಪ್ರಕಟಿಸಿ ನನ್ನ ಮನಸ್ಸನ್ನು ನೋಯಿಸಿದ್ದೂ ಆಯಿತು’ ಎಂದು ಅನಂತಮೂರ್ತಿ ಸಂಪಾದಕರ ಕ್ಷಮೆ ಸೌಜನ್ಯಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications