ಕಾಂಗ್ರೆಸ್ನ ಪಿ.ಆರ್.ರಮೇಶ್ ಬೆಂಗಳೂರಿನ ಹೊಸ ಮೇಯರ್
ಬೆಂಗಳೂರು : ನಗರದ ಹೊಸ ಮೇಯರ್ ಆಗಿ ಪಿ.ಆರ್.ರಮೇಶ್ ಹಾಗೂ ಉಪ ಮೇಯರ್ ಆಗಿ ಜಿ.ಬಸವರಾಜು ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್ ಪಕ್ಷದವರು.
ನಗರದ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಶುಕ್ರವಾರ (ನ. 28) ನಡೆದ ಚುನಾವಣೆಯಲ್ಲಿ 41ನೇ ಮೇಯರ್ ಆಗಿ ವಿಶ್ವೇಶ್ವರಪುರ ವಾರ್ಡಿನ ರಮೇಶ್ ಹಾಗೂ 42ನೇ ಉಪ ಮೇಯರ್ ಆಗಿ ಮತ್ತಿಕೆರೆ ವಾರ್ಡಿನ ಜಿ.ಬಸವರಾಜು ಆಯ್ಕೆಯಾದರು. ಮೇಯರ್ ಗಾದಿಗೆ ಸ್ಪರ್ಧಿಸಿದ್ದ ಬಿಜೆಪಿಯ ಬಿ.ಸೋಮಶೇಖರ್ ಹಾಗೂ ಜಾತ್ಯತೀತ ಜನತಾ ದಳದ ಜಮೀಲ್ ಅಹ್ಮದ್ ಕ್ರಮವಾಗಿ 19 ಮತ್ತು 23 ಮತ ಗಳಿಸಿದರು. ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಗೀತಾ ಸದಾಶಿವ ಹಾಗೂ ಜಾತ್ಯತೀತ ದಳದಿಂದ ಮಾರಿಮುತ್ತು ಅರ್ಜಿ ಸಲ್ಲಿಸಿದ ಕಾರಣ ಚುನಾವಣೆ ಅನಿವಾರ್ಯವಾಯಿತು.
ಮೇಯರ್ ರಮೇಶ್ಗೆ 70 ಹಾಗೂ ಉಪ ಮೇಯರ್ ಬಸವರಾಜು ಅವರಿಗೆ 69 ಮತಗಳು ಸಂದವು.(ಇನ್ಫೋ ವಾರ್ತೆ)
More From
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ











Click it and Unblock the Notifications