ವೈ.ಕೆ.ರಾಮಯ್ಯನಿಧನ; ತುಮಕೂರು ಸಿನಿ ಸಮಾರಂಭ ಮುಂದಕ್ಕೆ
ವೈ.ಕೆ.ರಾಮಯ್ಯನಿಧನ; ತುಮಕೂರು ಸಿನಿ ಸಮಾರಂಭ ಮುಂದಕ್ಕೆ
ತುಮಕೂರು ಜಿಲ್ಲೆಯ ಜನಪ್ರಿಯ ರಾಜಕಾರಣಿಯ ಹಠಾತ್ ನಿಧನ
ಕುಣಿಗಲ್ ಕ್ಷೇತ್ರದವರಾದ ವೈ.ಕೆ.ರಾಮಯ್ಯ ಅವರು ರೈತಪರ ಹೋರಾಟಕ್ಕೆ ಹೆಸರಾದವರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೊಂದಿಗೆ ಕೆಲಸ ಮಾಡಿದ್ದ ವೈ.ಕೆ.ರಾಮಯ್ಯ ತಮ್ಮ ಗತ್ತುಗಾರಿಕೆ ಹಾಗೂ ರೈತಪರ ಕಾಳಜಿಗಳಿಂದಾಗಿ ಜನಪ್ರಿಯತೆ ಗಳಿಸಿದ್ದರು. ಕುಣಿಗಲ್ಗೆ ಹೇಮಾವತಿ ನೀರು ಹರಿಸುವಲ್ಲಿ ರಾಮಯ್ಯನವರ ಪಾತ್ರ ದೊಡ್ಡದು.
ಸಮಾರಂಭ ಮುಂದಕ್ಕೆ : ರಾಮಯ್ಯನವರ ಹಠಾತ್ ನಿಧನದ ಕಾರಣ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಥಾಮಸ್ ತಿಳಿಸಿದ್ದಾರೆ.
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಬೇಕಾಗಿದ್ದ ಸಮಾರಂಭಕ್ಕೆ ಸಕಲ ಸಿದ್ಧತೆಗಳನ್ನೂ ನಡೆಸಲಾಗಿತ್ತು . ಸಮಾರಂಭದ ಆಹ್ವಾನ ಪತ್ರಗಳನ್ನೂ ಈಗಾಗಲೇ ವಿತರಿಸಲಾಗಿದೆ. ಸಮಾರಂಭ ಏಕಾಏಕಿ ಮುಂದಕ್ಕೆ ಹೋಗಿರುವುದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 50 ಸಾವಿರ ರುಪಾಯಿ ನಷ್ಟ ಉಂಟಾಗಲಿದೆ ಎನ್ನಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications