ಪರಿಷತ್ತಲ್ಲಿ ಕೃಷ್ಣರ ತಮ್ಮ ಸೇರಿದಂತೆ 13 ಹೊಸಬರ ಪ್ರಮಾಣವಚನ
ಪರಿಷತ್ತಲ್ಲಿ ಕೃಷ್ಣರ ತಮ್ಮ ಸೇರಿದಂತೆ 13 ಹೊಸಬರ ಪ್ರಮಾಣವಚನ
ಅಗಲಿದ ಗಣ್ಯರಿಗೆ ವಿಧಾನ ಪರಿಷತ್ತಿನ ಶ್ರದ್ಧಾಂಜಲಿ
ಮಾಜಿ ಸಚಿವರಾದ ಎ.ಎಚ್.ಹಿಂಡಸಗೇರಿ ಹಾಗೂ ವೀರಕುಮಾರ್ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದ ಇತರ ಪ್ರಮುಖರು. ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಇತರ ಕಾಂಗ್ರೆಸ್ ಸದಸ್ಯರು : ಅಮತೆಪ್ಪ ಕಂದಕೂರು, ಎಸ್.ಆರ್.ಪಾಟೀಲ್. ಕೆ.ಪ್ರತಾಪಚಂದ್ರ ಶೆಟ್ಟಿ , ಬ್ಲೇಸಿಯಸ್ ಡಿಸೋಜ, ಮಿರ್ ಅಜೀಜ್ ಅಹ್ಮದ್ ಮತ್ತು ಸಿದ್ದು ನ್ಯಾಮಗೌಡ.
ಪ್ರಗತಿಪರ ಜನತಾದಳದ ಬಿ.ಟಿ.ಚನ್ನಬಸಪ್ಪ , ಬಸವರಾಜ ಬೊಮ್ಮಾಯಿ ಹಾಗೂ ಜಾತ್ಯತೀತ ಜನತಾದಳದ ಬಿ.ಚಿದಾನಂದ ಮತ್ತು ಸತೀಶ್ ಜಾರಕಿಹೊಳಿ ಕೂಡ ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇತ್ತೀಚೆಗೆ ನಿಧನರಾದ- ಎ.ಎನ್.ಮೂರ್ತಿರಾವ್, ಎ.ಆರ್.ಬದರೀನಾರಾಯಣ್, ಅಶೋಕ ನಾರಾಯಣ ಪಾಟೀಲ್, ಜಿ.ವಿ.ಅಯ್ಯರ್, ಆರ್.ಕೆ.ಸೂರ್ಯನಾರಾಯಣ, ಎಂ.ವಿ.ವೆಂಕಟಪ್ಪ . ಕೆ.ಎಸ್.ನರಸಿಂಹಸ್ವಾಮಿ ಮತ್ತು ವೈ.ಕೆ.ರಾಮಯ್ಯ ಅವರಿಗೆ ಸದನ ಶ್ರದ್ಧಾಂಜಲಿ ಸಲ್ಲಿಸಿತು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications