‘ವಿಜಯ ಕರ್ನಾಟಕ- ಅಂಕಿತ ಪುಸ್ತಕ ಯುಗಾದಿ ಕಥಾಸ್ಪರ್ಧೆ-04’
‘ವಿಜಯ ಕರ್ನಾಟಕ- ಅಂಕಿತ ಪುಸ್ತಕ ಯುಗಾದಿ ಕಥಾಸ್ಪರ್ಧೆ-04’
ಕಥೆ........ ಸೋಜಿಗದ ಬದುಕನ್ನು ಅರಿಯುವ ಸೊಗಸಾದ ವಿಧಾನ
ಕನ್ನಡ ಕಥಾಲೋಕದಲ್ಲಿ ಹೊಸ ಹುಮ್ಮಸ್ಸು ಮೂಡಿಸಿದ ‘ವಿಜಯ ಕರ್ನಾಟಕ- ಅಂಕಿತ ಯುಗಾದಿ ಕಥಾಸ್ಪರ್ಧೆ’ಯ ಸಮಯ !!
2004ನೇ ಇಸವಿಯ ‘ವಿಜಯ ಕರ್ನಾಟಕ- ಅಂಕಿತ ಯುಗಾದಿ ಕಥಾಸ್ಪರ್ಧೆ’ಯ ಪ್ರಕಟಣೆ ಇದೀಗ ಹೊರಬಿದ್ದಿದ್ದು , ಕಥೆಗಳನ್ನು ಕಳುಹಿಸಲು ಕೊನೆಯ ದಿನಾಂಕ ಫೆಬ್ರವರಿ 5, 2004. ಬಹುಮಾನಗಳ ವಿವರ :
ಮೊದಲ ಬಹುಮಾನ- 25000 ರೂ.
ಎರಡನೇ ಬಹುಮಾನ- 20000 ರೂ.
ಮೂರನೇ ಬಹುಮಾನ- 15000 ರೂ.
ಸ್ಪರ್ಧೆಯ ನಿಯಮಗಳು :
- ಕಥೆ ಸ್ವತಂತ್ರ ಕೃತಿಯಾಗಿರಬೇಕು. ಅನುವಾದ, ಸ್ಫೂರ್ತಿ ಆಧಾರಿತವಲ್ಲ.
- ಹಿಂದೆಲ್ಲೂ ಯಾವ ಮಾಧ್ಯಮದಲ್ಲೂ ಪ್ರಕಟವಾಗಿರಬಾರದು.
- 2500 ಪದಗಳ ಮೀರುವಂತಿಲ್ಲ .
- ಕತೆಯನ್ನು ಹಾಳೆಯ ಒಂದೇ ಮಗ್ಗುಲಲ್ಲಿ ಸ್ಪಷ್ಟವಾಗಿ ಬರೆಯಿರಿ.
- ನಿಮ್ಮ ಹೆಸರು, ವಿಳಾಸ ಪ್ರತ್ಯೇಕ ಬಿಳಿಹಾಳೆಯಲ್ಲಿ ಬರೆಯಿರಿ.
- ಬಹುಮಾನಿತ ಮತ್ತು ಮೆಚ್ಚುಗೆ ಪಡೆದ ಕಥೆಗಳು ವಿಜಯ ಕರ್ನಾಟಕದಲ್ಲಿ ಪ್ರಕಟವಾಗುತ್ತವೆ.
- ಬಹುಮಾನಿತ ಮತ್ತು ಮೆಚ್ಚುಗೆ ಪಡೆದ ಕಥೆಗಳ ಸ್ವಾಮ್ಯ ವಿಜಯ ಕರ್ನಾಟಕ-ಅಂಕಿತ ಪುಸ್ತಕದ್ದು .
- ಕಥೆಗಳನ್ನು ಹಿಂತಿರುಗಿಸುವುದಿಲ್ಲ .
ಕಥೆ ಕಳುಹಿಸುವ ವಿಳಾಸ :
ವಿಜಯ ಕರ್ನಾಟಕ (ಯುಗಾದಿ ಕಥಾಸ್ಪರ್ಧೆ ವಿಜ್ಞಾಗ), ನಂ.4, ಪಂಪ ಮಹಾಕವಿ ರಸ್ತೆ , ಚಾಮರಾಜಪೇಟೆ, ಬೆಂಗಳೂರು- 560018. ವಿಜಯಕರ್ನಾಟಕ
ಇ-ಮೇಲ್ : [email protected]
ಫ್ಯಾಕ್ಸ್ : 80-91-2971157/58
ಶುಭವಾಗಲಿ.
(ಇನ್ಫೋ ವಾರ್ತೆ)
ಪೂರಕ ಓದಿಗೆ-
ಕಥೆಗಾರ್ತಿ- ಕವಯತ್ರಿಯರ ಗಮನಕ್ಕೆ!
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications