ರೋಷನ್ಬೇಗ್ ಬಂಧನಕ್ಕೆಬಿಜೆಪಿ ಪಟ್ಟು ;ಸದನದಲ್ಲಿ ಕೋಲಾಹಲ
ರೋಷನ್ಬೇಗ್ ಬಂಧನಕ್ಕೆಬಿಜೆಪಿ ಪಟ್ಟು ;ಸದನದಲ್ಲಿ ಕೋಲಾಹಲ
ಛಾಪ ಪಾಪ ಪ್ರಕರಣ ನಿರ್ವಹಣೆ- ಕೃಷ್ಣ , ಖರ್ಗೆಗೆ ಪ್ರತಿಪಕ್ಷಗಳ ಛೀಮಾರಿ
ಬೇಗ್ರವರ ಪಾಸ್ಪೋರ್ಟ್ ಹಿಂತೆಗೆದುಕೊಳ್ಳುವ, ಆಸ್ತಿ ಮಟ್ಟಹಾಕುವ ಮತ್ತು ಬ್ಯಾಂಕ್ ಖಾತೆ ವಶಪಡಿಸಿಕೊಳ್ಳುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಜೆಪಿ ಸೇರಿದಂತೆ ವಿರೋಧ ಪಕ್ಷ ದ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.
ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಗೃಹ ಮಂತ್ರಿ ಎಂ. ಮಲ್ಲಿಕಾರ್ಜುನ ಖರ್ಗೆಯವರು ನಕಲಿ ಛಾಪಾ ಹಗರಣವನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆಂದು ನಿಲುವಳಿ ಸೂಚನೆ ಮಂಡಿಸುವ ವಿರೋಧ ಪಕ್ಷ ದ ನಾಯಕ ಜಗದೀಶ ಶೆಟ್ಟರ್ ಪ್ರಯತ್ನಕ್ಕೆ ಸಭಾಪತಿ ಎಂ.ವಿ. ವೆಂಕಟಪ್ಪ ಅವಕಾಶ ನಿರಾಕರಿಸಿದರು.
ರೋಷನ್ಬೇಗ್ ಅವರ ಬಂಧನಕ್ಕೆ ಒತ್ತಾಯಿಸಿ ವಿರೋಧಪಕ್ಷಗಳು ಗದ್ದಲ ಎಬ್ಬಿಸಿದುದರಿಂದ ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಒತ್ತಡದ ವಾತಾವರಣ ಉಂಟಾಗಿತ್ತು . ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದೇಕೆ ಎಂದು ಶೆಟ್ಟರ್ ಪ್ರಶ್ನಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications