ಬೆಂಗಳೂರಿನ ಬೀದಿಬೀದಿಗೂ ಬೆಳಕು ! ರಾಮಲಿಂಗಾರೆಡ್ಡಿ ಭರವಸೆ
ಬೆಂಗಳೂರಿನ ಬೀದಿಬೀದಿಗೂ ಬೆಳಕು ! ರಾಮಲಿಂಗಾರೆಡ್ಡಿ ಭರವಸೆ
ಮೊದಲು ಕುಡಿಯುವ ನೀರು, ಒಳ ಚರಂಡಿ- ಆನಂತರ ಬೆಳಕಿನ ಹೊನಲು
ಸ್ವಲ್ಪ ತಡೆಯಿರಿ. ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಬೆಂಗಳೂರಿನ ಬೀದಿಬೀದಿಯ ತುಂಬಾ ಬೆಳಕು ತುಂಬಲು ಸಿದ್ಧರಾಗುತ್ತಿದ್ದಾರೆ. ಎಲ್ಲವೂ ಅವರು ಅಂದುಕೊಂಡಂತೆ ಆದರೆ, ಓಣಿಯ ಕತ್ತಲ ರಾತ್ರಿಗಳು ಶೀಘ್ರದಲ್ಲೇ ಕೊನೆಯಾದರೂ ಆಗಬಹುದು !
ಸದ್ಯಕ್ಕೆ ಬೆಂಗಳೂರು ಮಹಾನಗರ ಪಾಲಿಕೆಯ ಆದ್ಯತೆಗಳು ಎರಡು. ಒಂದು ಕುಡಿಯುವ ನೀರಿನ ಸಮರ್ಪಕ ಪೂರೈಕೆ. ಮತ್ತೊಂದು ಒಳ ಚರಂಡಿ ವ್ಯವಸ್ಥೆ . 27 ಹೊಸ ವಾರ್ಡ್ಗಳನ್ನು ಡ್ರೆೃನೇಜ್ ಜಾಲಕ್ಕೆ ಸಂಪರ್ಕ ಕಲ್ಪಿಸುವ ಹಾಗೂ ಈ ಬಡಾವಣೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಕಾರ್ಯದಲ್ಲಿ ಪಾಲಿಕೆ ತೊಡಗಿದೆ. ಬೀದಿ ದೀಪಗಳದ್ದು ಆನಂತರದ ಪಾಳಿ ಎಂದು ನಗರಾಭಿವೃದ್ಧಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ನಗರದ ಯಾವ ಯಾವ ಪ್ರದೇಶಗಳಲ್ಲಿ ಬೀದಿದೀಪಗಳ ಕೊರತೆಯಿದೆ ಎನ್ನುವ ಸಮೀಕ್ಷೆಯನ್ನು ನಗರಪಾಲಿಕೆ ಪ್ರಸ್ತುತ ನಡೆಸುತ್ತಿದೆ. ವಿದ್ಯುತ್ ಕಂಬಗಳನ್ನು ನಿಲ್ಲಿಸುವ ಕೆಲಸವೂ ನಡೆಯುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಅಲ್ಲಿಯವರೆಗೂ ಕಾಯೋಣ !
(ಇನ್ಫೋ ವಾರ್ತೆ)
ಮುಖಪುಟ / ಬೆಂಗಳೂರು ಡೈರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications