ಪ್ರಗತಿಪರರೊಂದಿಗೆ ವಿಲೀನದ ಸಾಧ್ಯತೆಗೆ ದೇವೇಗೌಡ ಎಳ್ಳುನೀರು
ಪ್ರಗತಿಪರರೊಂದಿಗೆ ವಿಲೀನದ ಸಾಧ್ಯತೆಗೆ ದೇವೇಗೌಡ ಎಳ್ಳುನೀರು
ಪಕ್ಷವನ್ನು ಸಂಘಟಿಸಲು ಹಾಗೂ ಚುನಾವಣೆಗೆ ಸಿದ್ಧರಾಗಲು ಕಾರ್ಯಕರ್ತರಿಗೆ ಕರೆ
ಬೆಂಗಳೂರು ಹೊರವಲಯದಲ್ಲಿ ಜ.7ರ ಬುಧವಾರ ನಡೆದ ಜಾತ್ಯತೀತ ಜನತಾದಳದ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ- ವಿಲೀನದ ಕುರಿತು ಮಾತನಾಡುತ್ತ ಸಮಯ ಕಳೆಯಬೇಡಿ, ಚುನಾವಣೆಗೆ ಇನ್ನೊಂದೇ ವರ್ಷ ಬಾಕಿಯಿರುವುದರಿಂದ ಈಗನಿಂದಲೇ ಚುನಾವಣೆಗೆ ಸಿದ್ಧರಾಗಿರಿ ಎಂದರು. ಪ್ರಗತಿಪರ ಜನತಾದಳದೊಂದಿಗೆ ವಿಲೀನದ ಯಾವುದೇ ಸಾಧ್ಯತೆಗಳನ್ನು ದೇವೇಗೌಡ ಸ್ಪಷ್ಟವಾಗಿ ತಳ್ಳಿಹಾಕಿದರು.
ವಿಲೀನದ ಪ್ರಸ್ತಾಪದೊಂದಿಗೆ ರಾಮಕೃಷ್ಣ ಹೆಗಡೆ ಸೇರಿದಂತೆ ಹಲವರ ಮನೆಯ ಬಾಗಿಲನ್ನು ನಾನು ತಟ್ಟಿದೆ. ಆದರೆ ಯಾವೊಬ್ಬ ನಾಯಕರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಲಿಲ್ಲ . ಇನ್ನು ಮುಂದೆ ವಿಲೀನದ ಕುರಿತು ಮಾತನಾಡುವುದು ಬೇಡ. ಭೇಷರತ್ತಾಗಿ ಜಾತ್ಯತೀತ ದಳಕ್ಕೆ ಸೇರ್ಪಡೆ ಹೊಂದಲು ಯಾರಾದರೂ ಸಿದ್ಧರಿದ್ದರೆ ಅವರಿಗೆ ಸ್ವಾಗತ ಎಂದು ದೇವೇಗೌಡ ಹೇಳಿದರು.
ಪ್ರಗತಿಪರ ಜನತಾದಳದ ರಾಮಕೃಷ್ಣ ಹೆಗಡೆ ಹಾಗೂ ಬೊಮ್ಮಾಯಿ ಅವರನ್ನು ದೇವೇಗೌಡ ಪರೋಕ್ಷವಾಗಿ ಟೀಕಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications