ಆರು ತಿಂಗಳ ಸೆರೆವಾಸದ ನಂತರ ಹೊರಬಂದರು ಪಿ. ನೆಡುಮಾರನ್
ಆರು ತಿಂಗಳ ಸೆರೆವಾಸದ ನಂತರ ಹೊರಬಂದರು ಪಿ. ನೆಡುಮಾರನ್
ಮದ್ರಾಸ್ ಹೈಕೋರ್ಟ್ನಿಂದ ನೆಡುಮಾರನ್ರಿಗೆ ಜಾಮೀನು
1993 ರಲ್ಲಿ ಎಲ್ಟಿಟಿಇ ಸಂಘಟನೆಯನ್ನು ಬೆಂಬಲಿಸುವಂಥ ಪುಸ್ತಕದ ಪ್ರಕಟಣೆಯ ಆರೋಪದ ಮೇಲೆ ನೆಡುಮಾರನ್ ಅವರನ್ನು ಬಂಧಿಸಲಾಗಿತ್ತು . ದಂತಚೋರ ವೀರಪ್ಪನ್ ಅಪಹರಣಕ್ಕೊಳಗಾಗಿದ್ದ ವರನಟ ರಾಜ್ಕುಮಾರ್ ಅವರ ಬಿಡುಗಡೆಯಲ್ಲಿ ನೆಡುಮಾರನ್ ಪ್ರಮುಖ ಪಾತ್ರ ವಹಿಸಿದ್ದರು.
ವೀರಪ್ಪನ್ನೊಂದಿಗೆ ಸಂಪರ್ಕ ಹೊಂದಿರುವ ಕುರಿತೂ ತಮಿಳುನಾಡು ಪೊಲೀಸರು ನೆಡುಮಾರನ್ ಮೇಲೆ ಕಣ್ಣಿಟ್ಟಿದ್ದಾರೆ. ಜಯಲಲಿತಾ ಅಧಿಕಾರಕ್ಕೆ ಬಂದ ಮೇಲೆ ನೆಡುಮಾರನ್ ಚಟುವಟಿಕೆಗಳ ಮೇಲಿನ ನಿಗಾ ತೀವ್ರಗೊಂಡಿದ್ದು , 2002 ರ ಆಗಸ್ಟ್ 1ರಂದು ಪೋಟ ಅನ್ವಯ ನೆಡುಮಾರನ್ರನ್ನು ಬಂಧಿಸಲಾಗಿತ್ತು .
ಚೆಂಗಲ್ಪಟ್ಟು ಸೆಷನ್ಸ್ ನ್ಯಾಯಾಲಯ ನೆಡುಮಾರನ್ ಅವರಿಗೆ ಜಾಮೀನು ನಿರಾಕರಿಸಿತ್ತು . ಆದರೆ, ಜನವರಿ 6ರಂದು ಮದ್ರಾಸ್ ಹೈಕೋರ್ಟ್ ನೆಡುಮಾರನ್ ಅವರಿಗೆ ಜಾಮೀನು ನೀಡಿದೆ.
(ಪಿಟಿಐ)
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications