ಸಂಕ್ರಾಂತಿಯಿಂದ ನಂದಿನಿ ಹಾಲು ಪ್ರತಿ ಲೀಟರ್ಗೆ 1ರು. ದುಬಾರಿ
ಸಂಕ್ರಾಂತಿಯಿಂದ ನಂದಿನಿ ಹಾಲು ಪ್ರತಿ ಲೀಟರ್ಗೆ 1ರು. ದುಬಾರಿ
ಹಾಲಿನ ಬೆಲೆ ಲೀಟರ್ಗೆ 12 ರುಪಾಯಿಯಿಂದ 13 ರುಪಾಯಿಗೆ ಏರಿಕೆ
ಹಾಲಿನ ಬೆಲೆಯನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಬೆಲೆಯನ್ನು ಲೀಟರ್ಗೆ 1 ರುಪಾಯಿ ಮಾತ್ರ ಹೆಚ್ಚಿಸಲಾಗಿದೆ ಎಂದು ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಕಾರ್ಯಕಾರಿ ನಿರ್ದೇಶಕ ಬಿ.ಎಸ್.ಗಂಗಾಧರ್ ತಿಳಿಸಿದ್ದಾರೆ. ಬೆಲೆ ಹೆಚ್ಚಳದಿಂದಾದಿ ಪ್ರಸ್ತುತ 12 ರುಪಾಯಿ ಇರುವ ಹಾಲಿನ ಬೆಲೆ ಸಂಕ್ರಾಂತಿಯಿಂದ ಲೀಟರ್ಗೆ 13 ರುಪಾಯಿ ಆಗಲಿದೆ.
ಹಾಲಿನ ಬೆಲೆಯನ್ನು ಜನವರಿ 1ರಿಂದಲೇ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಅನುಮತಿ ನೀಡಿತ್ತು . ಆದರೆ ಗ್ರಾಹಕರಿಗೆ ಹೊಸ ವರ್ಷದ ಷಾಕ್ ನೀಡುವುದು ಬೇಡವೆಂದು, ಜ.14ರಿಂದ ಹಾಲಿನ ದರ ಹೆಚ್ಚಿಸಲು ಕೆಎಂಎಫ್ ಮಂಡಳಿ ನಿರ್ಧರಿಸಿದೆ ಎಂದು ಗಂಗಾಧರ್ ಹೇಳಿದರು.
ಪ್ರಸ್ತುತ ಕೆಎಂಎಫ್ ಛತ್ರಿಯಡಿ 13 ಹಾಲು ಸಂಘಗಳು ಕಾರ್ಯ ನಿರ್ವಹಿಸುತ್ತಿವೆ. ಬೆಲೆ ಏರಿಕೆಯ ಬಗೆಗೆ ಇವುಗಳು ಸ್ವತಂತ್ರ ನಿರ್ಣಯ ಕೈಗೊಳ್ಳಲಿವೆ. ತಂತಮ್ಮ ಆರ್ಥಿಕ ಸ್ಥಿತಿಗತಿಗನುಗುಣವಾಗಿ ಹಾಲಿನ ದರದಲ್ಲಿ ಹೆಚ್ಚಳವನ್ನು ಈ ಸಂಘಗಳು ನಿರ್ಧರಿಸಲಿವೆ ಎಂದೂ ಗಂಗಾಧರ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications