ಹೆಗಡೆ ನಿಧನ : ಉದುರಿದ ಮೌಲ್ಯಾಧಾರಿತ ರಾಜಕಾರಣದ ‘ದಳ’
ಹೆಗಡೆ ನಿಧನ : ಉದುರಿದ ಮೌಲ್ಯಾಧಾರಿತ ರಾಜಕಾರಣದ ‘ದಳ’
ಮೆದುಳಿನಲ್ಲಿ ರಕ್ತಸ್ರಾವ, ಸೋಮವಾರ ಮಧ್ಯಾಹ್ನ ಹೆಗಡೆ ವಿಧಿವಶ
ಸೋಮವಾರ ಮಧ್ಯಾಹ್ನ 02.15ರ ಸುಮಾರಿಗೆ ರಾಮಕೃಷ್ಣ ಹೆಗಡೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬ ವೈದ್ಯ ಡಾ.ರಮಣ ರಾವ್ ತಿಳಿಸಿದ್ದಾರೆ. ಕೆಲ ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ರಾಮಕೃಷ್ಣ ಹೆಗಡೆ ಬಳಲುತ್ತಿದ್ದರು. ಪತ್ನಿ ಶಕುಂತಲಾ ಹೆಗಡೆ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಹೆಗಡೆ ಅಗಲಿದ್ದಾರೆ.
ಭಾನುವಾರ (ಜ.11) ರಾತ್ರಿ ಮತ್ತೊಂದು ಆಘಾತಕ್ಕೆ ಒಳಗಾದ ಹೆಗಡೆ ಅವರ ಮೆದುಳಿನಲ್ಲಿ ವೀಪರೀತ ರಕ್ತಸ್ರಾವ ಉಂಟಾಯಿತು ಎಂದು ಡಾ.ರಮಣರಾವ್ ತಿಳಿಸಿದ್ದಾರೆ. ಕಳೆದ ವರ್ಷ ಲಂಡನ್ನಲ್ಲಿ ಮೆದುಳು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಹೆಗಡೆ, ಸಕ್ರಿಯ ರಾಜಕಾರಣದಿಂದ ದೂರವುಳಿದಿದ್ದರು.
ಜನತಾದಳದ ಉಭಯ ಬಣಗಳ ವಿಲೀನದ ಕುರಿತು ಆಶಾಭಾವ ಹೊಂದಿದ್ದ ಹೆಗಡೆ, ಇತ್ತೀಚೆಗೆ ವಿಜಯ್ ಮಲ್ಯ ಅವರ ಜನತಾಪಕ್ಷದೊಂದಿಗೆ ಪ್ರಗತಿಪರ ಜನತಾದಳ ವಿಲೀನ ಹೊಂದುವ ಕುರಿತು ಒಲವು ವ್ಯಕ್ತಪಡಿಸುತ್ತಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications