ಎಸ್ಸೆಂ. ಕೃಷ್ಣರ ಕನಸಲೂ ಅವನು, ಮನಸಲೂ ಅವನು, ವೀರಪ್ಪನ್ !
ಎಸ್ಸೆಂ. ಕೃಷ್ಣರ ಕನಸಲೂ ಅವನು, ಮನಸಲೂ ಅವನು, ವೀರಪ್ಪನ್ !
ಪೋಲಿಸರ ಪಾಲಿಗೆ ಮಾಯಾಮೃಗವಾಗಿರುವ ‘ವೀರಪ್ಪನ್’ !
ವೀರಪ್ಪನ್ ಸೆರೆಹಿಡಿಯುವಲ್ಲಿ ಪೋಲಿಸರ ವೈಫಲ್ಯದ ಕುರಿತ ನಿರಾಶೆ, ಸಿಟ್ಟು ವ್ಯಕ್ತಪಡಿಸಿದ ಕೃಷ್ಣ - ಇದೊಂದು ಕಾರ್ಯಾಚರಣೆಯಲ್ಲಿ ಕರ್ನಾಟಕ ಪೋಲಿಸರು ಯಶಸ್ಸು ಗಳಿಸಿಲ್ಲ ಎಂದರು. ಹಿರಿಯ ಪೋಲಿಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು (ಜ.19) ಉದ್ಘಾಟಿಸಿ ಕೃಷ್ಣ ಮಾತನಾಡುತ್ತಿದ್ದರು.
‘ನಾನು ಎಲ್ಲಿ ಹೋದರೂ ಮತ್ತದೇ ಪ್ರಶ್ನೆ ಎದುರಾಗುತ್ತದೆ. ವೀರಪ್ಪನ್ನನ್ನು ಹಿಡಿಯಲು ಯಾಕೆ ಅಷ್ಟೊಂದು ಕಷ್ಟ ಎನ್ನುವ ಪ್ರಶ್ನೆಗೆ ಏನೆಂದು ಉತ್ತರಿಸುವುದು’ ಎಂದ ಕೃಷ್ಣ , ‘ಆತನನ್ನು ಹಿಡಿಯಲು ಯಾಕೆ ಆಗುತ್ತಿಲ್ಲ ಎನ್ನುವುದು ಅರ್ಥವಾಗುತ್ತಿಲ್ಲ . ಆದರೆ ಕಾರ್ಯಚರಣೆಯಲ್ಲಿ ಭಾಗಿಯಾಗಿರುವವರಿಗೆ ನಾನು ಶುಭ ಹಾರೈಸುತ್ತೇನೆ’ ಎಂದರು.
ತಾವು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ಬಳಿಕ ಇದು ಹಿರಿಯ ಪೊಲೀಸ್ ಅಧಿಕಾರಿಗಳ ಐದನೇ ಸಮಾವೇಶವಾಗಿದ್ದು , ಈ ವರ್ಷ ಕಾರ್ಯಾಚರಣೆಗೆ ಯಶಸ್ಸು ದೊರಕಬಹುದು ಎಂದು ಕೃಷ್ಣ ಆಶಿಸಿದರು. ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ನೆರೆಯ ತಮಿಳುನಾಡು ಸರಕಾರ ಉತ್ತಮವಾದ ಬೆಂಬಲ ನೀಡುತ್ತಿದೆ ಎಂದು ಅವರು ಸಮಾಧಾನ ವ್ಯಕ್ತಪಡಿಸಿದರು.
(ಪಿಟಿಐ)
ಮುಖಪುಟ / ವೀರಪ್ಪನ್
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications