ಕರ್ನಾಟಕ ಮೇಲ್ಮನೆಗೆ ಕಂಬಾರರು?
ಕರ್ನಾಟಕ ಮೇಲ್ಮನೆಗೆ ಕಂಬಾರರು?
ಬೆಂಗಳೂರು: ಹಿರಿಯ ಸಾಹಿತಿ, ಮಾಜಿ ಕುಲಪತಿ, ನಾಟಕಕಾರ, ಚಿತ್ರ ನಿರ್ದೇಶಕ, ಜಾನಪದ ತಜ್ಞ ಡಾ.ಚಂದ್ರಶೇಖರ ಕಂಬಾರರನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡುವ ಪ್ರಸ್ತಾವವನ್ನು ಸರಕಾರ ರಾಜ್ಯಪಾಲರಿಗೆ ಕಳುಹಿಸಿದೆ.ರಾಜ್ಯಪಾಲರ ಅನುಮೋದನೆಗೆ ಈ ಹಿಂದೆ ಕಳುಹಿಸಲಾಗಿದ್ದ ಪ್ರಸ್ತಾವನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಥೋಡ್, ಮಾಜಿ ಶಾಸಕಿ ಮಲ್ಲಜಮ್ಮ ಹಾಗೂ ಕಲಾವಿದ ಬಂಡೆಪ್ಪ ಕಾಶಂಪೂರ್ ಅವರ ಹೆಸರಿತ್ತು. ಆದರೆ ರಾಜ್ಯಪಾಲ ಟಿ.ಎನ್.ಚರ್ತುವೇದಿ ಈ ಪ್ರಸ್ತಾವನೆಯನ್ನು ಅಂಗೀಕರಿಸದೆ ಮರುಪರಿಶೀಲಿಸುವಂತೆ ಸರಕಾರಕ್ಕೆ ಹಿಂತಿರುಗಿಸಿದರು. ಬಳಿಕ ಸರಕಾರ ಕಲಾವಿದ ಕಾಶಂಪುರ ಅವರ ಹೆಸರನ್ನು ತೆಗೆದು ಹಾಕಿ ಕಂಬಾರರ ಹೆಸರನ್ನು ಸೇರಿಸಿದೆ.
ಈ ಹಿಂದೆ ತೆರವುಗೊಂಡಿದ್ದ್ದ ಸಾಹಿತ್ಯ, ಕಲೆ ಮುಂತಾದ ಕ್ಷೇತ್ರದ ಸಾಧಕರ ನಾಮನಿರ್ದೇಶಿತ ಮೂರು ಸ್ಥಾನಗಳಿಗೆ ಹೆಸರುಗಳನ್ನು ಸರಕಾರ ಅನುಮೋದಿಸಿದೆ. ಕನ್ನಡ ವಿ.ವಿ. ಕುಲಪತಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಕಂಬಾರರಿಗಿದೆ.
ರಾಜ್ಯಪಾಲರ ಕಚೇರಿಯಿಂದ ಅಂಗೀಕಾರ ಪತ್ರಕ್ಕೆ ಈಗ ಎದುರು ನೋಡಬೇಕು.
ಮುಖಪುಟ / ವಾರ್ತೆಗಳು
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications