ರಾಜ್ಯಬಜೆಟ್ ಫೆ.5ರಂದು ಮಂಡನೆ -ಸಚಿವ ಚಂದ್ರೇಗೌಡ ಇಂಗಿತ
ರಾಜ್ಯಬಜೆಟ್ ಫೆ.5ರಂದು ಮಂಡನೆ -ಸಚಿವ ಚಂದ್ರೇಗೌಡ ಇಂಗಿತ
ಫೆಬ್ರವರಿ 5ರಿಂದ ರಾಜ್ಯದ ಬಜೆಟ್ ಅಧಿವೇಶನ ಪ್ರಾರಂಭ
ಫೆಬ್ರವರಿ 5 ರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗುತ್ತದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಕೃಷ್ಣ ಫೆ.5ರಂದೇ ವಾರ್ಷಿಕ ಆಯ-ವ್ಯಯ ಪಟ್ಟಿ ಮಂಡಿಸುವ ಸಾಧ್ಯತೆಯಿದೆ ಎಂದು ಜ.23ರ ಶಕ್ರವಾರ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ತಿಳಿಸಿದರು.
ಅವಧಿಗೆ ಮುಂಚಿತವಾಗಿ ಚುನಾವಣೆಯ ಅಗತ್ಯವಿಲ್ಲ. ಸಂವಿಧಾನದ 172 ನೆಯ ಮಸೂದೆಯಡಿಯಲ್ಲಿ ರಾಜ್ಯವು ಐದು ವರ್ಷಗಳ ಪೂರ್ಣ ಅವಧಿಯ ಆಡಳಿತ ನಡೆಸಲು ಅವಕಾಶವಿದೆ ಎಂದು ಅಭಿಪ್ರಾಯಪಟ್ಟ ಚಂದ್ರೇಗೌಡ ಚುನಾವಣೆ ನಡೆಯುವ ವೇಳೆಯ ಕುರಿತು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಲಿಲ್ಲ.
ವಿಧಾನಸಭೆಯ ಅವಧಿ ಅಕ್ಟೋಬರ್ 23 ರಂದು ಕೊನೆಗೊಳ್ಳಲಿದೆ. ಚುನಾವಣಾ ಆಯೋಗವು ಮುಂಚಿತವಾಗಿ ಚುನಾವಣೆ ನಡೆಸುವುದರ ಬಗ್ಗೆ ಸೂಚಿಸಬಹುದು. ಆದರೆ ಒಪ್ಪುವುದು ಇಲ್ಲವೇ ಕೈಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಅದನ್ನು ಪ್ರಶ್ನಿಸುವ ಅಧಿಕಾರ ಚುನಾವಣಾ ಆಯೋಗಕ್ಕಿಲ್ಲ ಎಂದು ಸಚಿವ ಚಂದ್ರೇಗೌಡ ತಿಳಿಸಿದರು.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿ
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications