‘ಎಜುಸ್ಯಾಟ್’ : 2000 ಕೋಟಿ ರು. ಶೈಕ್ಷಣಿಕ ಯೋಜನೆಗೆ ಚಾಲನೆ
‘ಎಜುಸ್ಯಾಟ್’ : 2000 ಕೋಟಿ ರು. ಶೈಕ್ಷಣಿಕ ಯೋಜನೆಗೆ ಚಾಲನೆ
ಜೂನ್ನಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ಮೀಸಲಾದ ಉಪಗ್ರಹ ಉಡಾವಣೆ
ಕಕ್ಷೆಯಲ್ಲಿನ ಭಾರತದ ಉಪಗ್ರಹವೊಂದರ ಟ್ರಾನ್ಸ್ಪಾಂಡರ್ ಮೂಲಕ ಸುಮಾರು 50 ಇಂಜಿನಿಯರಿಂಗ್ ಕಾಲೇಜುಗಳು ‘ಎಜುಸ್ಯಾಟ್’ ಯೋಜನೆಯ ಜಾಲಕ್ಕೆ ಸೇರಲಿವೆ.
ಪ್ರಸ್ತುತ 90 ಕೋಟಿ ರುಪಾಯಿ ವೆಚ್ಚದಲ್ಲಿ - ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಮಹಾರಾಷ್ಟ್ರದಲ್ಲಿನ ನಾಸಿಕ್ ಮೂಲದ ವೈ.ಬಿ.ಚವ್ಹಾಣ್ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಹಾಗೂ ಮಧ್ಯಪ್ರದೇಶದಲ್ಲಿನ ರಾಜೀವ್ಗಾಂಧಿ ತಾಂತ್ರಿಕ ವಿಶ್ವವಿದ್ಯಾಲಯಗಳು ಟೆಲಿ ಶಿಕ್ಷಣ ಯೋಜನೆಯ ಸವಲತ್ತು ಹೊಂದಲಿವೆ.
ಮುಂಬರುವ ಜೂನ್ ತಿಂಗಳಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ಮೀಸಲಾದ ಉಪಗ್ರಹವೊಂದನ್ನು ಉಡಾಯಿಸಲಾಗುವುದು. ಮುಂದಿನ ಎರಡು ವರ್ಷಗಳಲ್ಲಿ ಟೆಲಿ ಶಿಕ್ಷಣ ಯೋಜನೆ ರಾಷ್ಟ್ರವ್ಯಾಪಿಯಾಗುವ ಕುರಿತು ನಮಗೆ ನಂಬಿಕೆಯಿದೆ ಎಂದು ‘ಎಜುಸ್ಯಾಟ್’ಗೆ ಚಾಲನೆ ದೊರೆತ ಸಂದರ್ಭದಲ್ಲಿ ಇಸ್ರೋದ ಮುಖ್ಯಸ್ಥ ಮಾಧವನ್ ನಾಯರ್ ಸುದ್ದಿಗಾರರಿಗೆ ತಿಳಿಸಿದರು. ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ‘ಎಜುಸ್ಯಾಟ್’ ಉದ್ಘಾಟಿಸಿದರು.
‘ಎಜುಸ್ಯಾಟ್’ನ ಮೊದಲ ಹಂತದಲ್ಲಿ ಇನ್ಸಾಟ್-3ಎ ಅಥವಾ ಇನ್ಸಾಟ್-3ಬಿ ಉಪಗ್ರಹದ ಪ್ರಯೋಜನ ಪಡೆಯಲಾಗುವುದು. ಮೂರು ರಾಜ್ಯಗಳಲ್ಲಿನ (ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ) ಸುಮಾರು 100 ಶಾಲಾಕೊಠಡಿಗಳಲ್ಲಿ ‘ಎಜುಸ್ಯಾಟ್’ ಸಂಪರ್ಕ ಜಾಲ ಉಂಟಾಗಲಿದೆ.
(ಪಿಟಿಐ)
ಮುಖಪುಟ / ಐಟಿ - ಬಿಟಿ
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications