ಕಾಂಗ್ರೆಸ್ ಕ್ಯಾಬರೆ : ಮಂಡ್ಯದ ಶಿವರಾಮೇಗೌಡರಿಗೆ ಸ್ಥಾನ ನಷ್ಟ
ಕಾಂಗ್ರೆಸ್ ಕ್ಯಾಬರೆ : ಮಂಡ್ಯದ ಶಿವರಾಮೇಗೌಡರಿಗೆ ಸ್ಥಾನ ನಷ್ಟ
ನೃತ್ಯದ ಕುರಿತು ಪೂಜಾರಿಗೆ ಬೇಸರ, ಹೈಕಮಾಂಡ್ನಲ್ಲೂ ತಳಮಳ
ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮಕ್ಷಮದಲ್ಲಿಯೇ ನಡೆದ ಕ್ಯಾಬರೆ ನೃತ್ಯ ಕೆಪಿಸಿಸಿಗೆ ನುಂಗಲಾರದ ತುತ್ತಾಗಿದ್ದು, ಶಿವರಾಮೇಗೌಡರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ಕಿತ್ತುಹಾಕಿದ್ದಾರೆ. ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಈ ಅಹಿತಕರ ಘಟನೆ ದಿಲ್ಲಿಯವರೆಗೂ ಮುಟ್ಟಿದ್ದು, ಹೈಕಮಾಂಡ್ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಪೂಜಾರಿ ಬುಧವಾರ ಈ ಕ್ರಮ ಕೈಗೊಂಡಿದ್ದಾರೆ.
ರಾಜ್ಯದ ಉಸ್ತುವಾರಿ ವಹಿಸಿದ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ವಿಲಾಸರಾವ್ ದೇಶಮುಖ್ ಅವರು ಕೈಗೊಂಡ ಮೊದಲ ಕ್ರಮ ಇದಾಗಿದೆ. ಘಟನೆ ಬಗ್ಗೆ ಬೇಸರಗೊಂಡಿದ್ದ ಪೂಜಾರಿ ಅವರು ಎಐಸಿಸಿಗೆ ಪ್ರಕರಣದ ಬಗ್ಗೆ ವರದಿ ನೀಡಿದ್ದರು ಎನ್ನಲಾಗಿದೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ನಾಚ್ ಮೇರೇ ಬುಲ್ಬುಲ್ ಕೆ ಓಟು ಮಿಲೇಗಾ.......!
ಮುಖಪುಟ / ವಾರ್ತೆಗಳು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications