ಬಳ್ಳಾರಿ: ಏಡ್ಸ್ ಹುಟ್ಟಡಗಿಸಲು ಸುಷ್ಮಾರಿಂದ 15 ಕೋಟಿ ಯೋಜನೆ
ಬಳ್ಳಾರಿ: ಏಡ್ಸ್ ಹುಟ್ಟಡಗಿಸಲು ಸುಷ್ಮಾರಿಂದ 15 ಕೋಟಿ ಯೋಜನೆ
ಎಚ್ಐವಿ ಸೋಂಕು ವ್ಯಾಪಕವಾಗಿರುವ ದೇಶದ ಜಿಲ್ಲೆಗಳಲ್ಲಿ ಹುಬ್ಬಳ್ಳಿಯೂ ಒಂದು
ಹುಬ್ಬಳ್ಳಿ ಜಿಲ್ಲೆಯ ಅಂದಾಜು 30 ಸಾವಿರ ಎಚ್ಐವಿ ರೋಗಿಗಳು ಉತ್ತಮ ಜೀವನ ನಡೆಸುವಂತೆ ಮಾಡುವ ಹಾಗೂ ಏಡ್ಸ್ ವಿರೋಧಿ ಆಂದೋಲನ- ಸುಷ್ಮಾ ಅವರ 15 ಕೋಟಿ ರುಪಾಯಿ ವೆಚ್ಚದ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ ಸೇರಿವೆ. 2004ರ ಮೇ 1ರಿಂದ ಈ ಕಾರ್ಯಕ್ರಮ ಜಾರಿಗೆ ಬರಲಿದೆ.
2007ನೇ ಇಸವಿಯ ನಂತರ ಎಚ್ಐವಿ / ಏಡ್ಸ್ ಸೋಂಕಿನ ಯಾವುದೇ ಹೊಸ ಪ್ರಕರಣ ಪತ್ತೆಯಾಗಬಾರದು. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಸುಷ್ಮಾ ಅವರ ಬಳ್ಳಾರಿ ಯೋಜನೆ ಹೊಂದಿದೆ. ಈ ಕಾರ್ಯಕ್ರಮ ಯಶಸ್ವಿಯಾದಲ್ಲಿ , ಇಡೀ ದೇಶಕ್ಕೆ ಯೋಜನೆಯನ್ನು ವಿಸ್ತರಿಸುವುದು ಸಚಿವೆ ಸುಷ್ಮಾ ಕನಸು.
ಇಡೀ ಆರೋಗ್ಯ ಇಲಾಖೆಯ ಕಾರ್ಯಯಂತ್ರವನ್ನು ಏಡ್ಸ್ ವಿರೋಧಿ ಸಮರಕ್ಕೆ ಬಳಸಲಾಗುತ್ತಿರುವ ಇಂಥದೊಂದು ಯೋಜನೆ ದೇಶದಲ್ಲಿಯೇ ಮೊಟ್ಟಮೊದಲಿನದು ಎಂದು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ (ಘಅಇಣ) ಯೋಜನಾ ನಿರ್ದೇಶಕಿ ಮೀನಾಕ್ಷಿ ದತ್ತ ಘೋಷ್ ಹೇಳುತ್ತಾರೆ.
ಸೋಂಕು ವ್ಯಾಪಕವಾಗಿರುವ ಪ್ರದೇಶ-ಜನತೆಯನ್ನು ಗುರ್ತಿಸುವುದು, ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುವುದು, ಹಳ್ಳಿಹಳ್ಳಿಗಳಲ್ಲೂ ಕಾಂಡೋಂಗಳ ವಿತರಣೆ, ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳು, ರಸ್ತೆ-ಹೋಟೆಲು-ಹೆದ್ದಾರಿ- ಇತ್ಯಾದಿ ಕಡೆಗಳಲ್ಲಿನ ವ್ಯಭಿಚಾರಕ್ಕೆ ನಿಯಂತ್ರಣ ಹೇರುವುದು, ಲೈಂಗಿಕ ಕಾರ್ಯಕರ್ತರ ಮನಃ ಪರಿವರ್ತನೆ- ಇತ್ಯಾದಿ ಕಾರ್ಯಕ್ರಮಗಳನ್ನು ಏಡ್ಸ್ ನಿಯಂತ್ರಣ ಯೋಜನೆ ಹೊಂದಿದೆ.
ಎಚ್ಐವಿ ಸೋಂಕು ವ್ಯಾಪಕವಾಗಿರುವ ದೇಶದ ಜಿಲ್ಲೆಗಳಲ್ಲಿ ಹುಬ್ಬಳ್ಳಿಯೂ ಒಂದಾಗಿದೆ. ಇಲ್ಲಿನ ಜನರಲ್ಲಿ ಶೇ.3ರಷ್ಟು ಮಂದಿಗೆ ಸೋಂಕು ತಗುಲಿದೆ ಎನ್ನಲಾಗಿದೆ. ಇಡೀ ರುವ ಆತಂಕವಿದೆ. ದೇಶದಲ್ಲಿ ಈ ಪ್ರಮಾಣ ಸರಾಸರಿ ಶೇ.0.8 ಮಾತ್ರ.
(ಇನ್ಫೋ ವಾರ್ತೆ)
ಮುಖಪುಟ / ವಾಟ್ಸ್ ಹಾಟ್
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications