ಬೀದರ್ ಪಶು ವಿವಿಗೆ ಜಗಜ್ಜೋತಿ ಬಸವಣ್ಣನ ಹೆಸರೇ... ಶಿವ ಶಿವ !
ಬೀದರ್ ಪಶು ವಿವಿಗೆ ಜಗಜ್ಜೋತಿ ಬಸವಣ್ಣನ ಹೆಸರೇ... ಶಿವ ಶಿವ !
ಸರ್ಕಾರದ ನಿರ್ಧಾರಕ್ಕೆ ವೀರಶೈವ ಮಹಾಸಭಾದ ತೀವ್ರ ವಿರೋಧ
ಬೀದರ್ ಪಶು ವಿವಿಗೆ ಬಸವಣ್ಣನವರ ಹೆಸರಿಡಲು ಚಿಂತಿಸುವ ಮೂಲಕ ಅವರನ್ನು ಅವಮಾನಿಸಲಾಗುತ್ತಿದೆ. ಮಹಾನ್ ವ್ಯಕ್ತಿತ್ವದ ಹೆಸರನ್ನು ಸೀಮಿತ ಉದ್ದೇಶದ ವಿವಿಗೆ ನಾಮಕರಣ ಮಾಡುವುದು ಸಲ್ಲದು ಎಂದು ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ ತಿಳಿಸಿದ್ದಾರೆ.
ಮನುಷ್ಯನನ್ನು ಉನ್ನತಿಗೆ ಏರಿಸಲು ಬಸವಣ್ಣನವರು ಹೋರಾಟ ನಡೆಸಿದರೇ ಹೊರತು ಪಶುಗಳ ಕುರಿತಾಗಲ್ಲ . ಒಂದುವೇಳೆ ಪಶು ವಿವಿಗೆ ಬಸವಣ್ಣನವರ ಹೆಸರಿಟ್ಟರೆ, ಅವರ ಸಾಧನೆಗಳನ್ನು ಪಶುಗಳ ಉದ್ಧಾರದೊಂದಿಗೆ ತಳುಕು ಹಾಕಿದಂತಾಗುತ್ತದೆಯೇ ಹೊರತು ಮಾನವ ಕಲ್ಯಾಣದ ಹೋರಾಟಕ್ಕಾಗಿಯಲ್ಲ ಎಂದು ಖಂಡ್ರೆ ಹೇಳಿದರು.
ಗುಲ್ಬರ್ಗಾ ವಿವಿಗೆ ಬಸವೇಶ್ವರರ ಹೆಸರು ಇಡುವಂತೆ ಕೆಲವು ವರ್ಷಗಳ ಹಿಂದೆ ವೀರಶೈವ ಸಮುದಾಯ ಹೋರಾಟ ನಡೆಸಿದುದನ್ನು ಸ್ಮರಿಸಿಕೊಂಡ ಖಂಡ್ರೆ- ಪಶು ವಿವಿಗೆ ಯಾವುದೇ ಕಾರಣಕ್ಕೂ ಬಸವೇಶ್ವರರ ಹೆಸರು ನಾಮಕರಣ ಮಾಡಕೂಡದು ಎಂದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications