ಚುನಾವಣಾ ಜ್ವರದಿಂದಾಗಿ ‘ಬೆಂಗಳೂರು ಬಯೋಮೇಳ’ ಮುಂದಕ್ಕೆ
ಚುನಾವಣಾ ಜ್ವರದಿಂದಾಗಿ ‘ಬೆಂಗಳೂರು ಬಯೋಮೇಳ’ ಮುಂದಕ್ಕೆ
ಬಯೋಟೆಕ್ ಪಾರ್ಕ್ ನೀಲನಕ್ಷೆ ಸಿದ್ಧ, ಶೀಘ್ರದಲ್ಲೇ ಟೆಂಡರ್ ಆಹ್ವಾನ
ಮುಂಬರುವ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಬೆಂಗಳೂರು ಜೈವಿಕ ತಂತ್ರಜ್ಞಾನ ಮೇಳವನ್ನು ಏಪ್ರಿಲ್ ಬದಲು ಮೇ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞನ ಸಚಿವ ಡಿ.ಬಿ.ಇನಾಂದಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ದೇಶದಲ್ಲಿಯೇ ಅತ್ಯಂತ ದೊಡ್ಡ ಜೈವಿಕ ತಂತ್ರಜ್ಞಾನ ಮೇಳ ಎನ್ನುವ ಅಗ್ಗಳಿಕೆಗೆ ಬೆಂಗಳೂರು ಬಯೋಮೇಳ ಪಾತ್ರವಾಗಿದೆ.
ಬೆಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಯೋಟೆಕ್ ಪಾರ್ಕ್ನ ನಕ್ಷೆಯನ್ನು ವಾಸ್ತುಶಿಲ್ಪಿಗಳು ಸಿದ್ಧಪಡಿಸಿದ್ದಾರೆ. ಕಟ್ಟಡ ನಿರ್ಮಾಣದ ಟೆಂಡರ್ಗಳನ್ನು ಶೀಘ್ರವೇ ಕರೆಯಲಾಗುವುದು ಎಂದು ಇನಾಂದಾರ್ ಹೇಳಿದರು.
ಸಚಿವ ಡಿ.ಬಿ.ಇನಾಂದಾರ್ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಕರ್ನಾಟಕ ವಿಷನ್ ಗ್ರೂಪ್ ಆಫ್ ಬಯೋಟೆಕ್ನಾಲಜಿಯ ಕಿರಣ್ ಮಜುಂದಾರ್ ಷಾ, ಬಯೋಮೇಳದ ಧ್ಯೇಯೋದ್ದೇಶಗಳ ವಿವರಿಸಿದರು. ವ್ಯಾಕ್ಸೀನ್ಗಳು, ಇಮ್ಯುನೋ ಥೆರಪಿ, ಸಾಂಕ್ರಾಮಿಕ ರೋಗಗಳು, ಬಯೋ ಪ್ರೊಸೆಸಿಂಗ್ ಆಪರೇಷನ್ಗಳು, ಇತ್ಯಾದಿ ವಿಷಯಗಳು ಈ ಬಾರಿಯ ಬಯೋಮೇಳದಲ್ಲಿ ಪ್ರಮುಖವಾಗಿ ಚರ್ಚೆಗೆ ಒಳಪಡಲಿವೆ ಎಂದು ಕಿರಣ್ ಷಾ ತಿಳಿಸಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications