‘ಮಟ್ಟೆಣ್ಣವರ್ ಸೇರ್ಪಡೆಯಿಂದಾಗಿ ಬಿಜೆಪಿ ಮುಖವಾಡ ಬಯಲು’
‘ಮಟ್ಟೆಣ್ಣವರ್ ಸೇರ್ಪಡೆಯಿಂದಾಗಿ ಬಿಜೆಪಿ ಮುಖವಾಡ ಬಯಲು’
ಲೋಕಸಭಾ ಚುನಾವಣೆಗೆ ಬಂಗಾರಪ್ಪ, ಅಂಬರೀಷ್, ಪುಟ್ಟಸ್ವಾಮಿಗೌಡ ಇಲ್ಲ
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ತಪ್ಪು ಮಾಡಿದೆ. ಶಾಸಕರ ಭವನದಲ್ಲಿ ಸ್ಫೋಟಕಗಳನ್ನು ಇರಿಸುವ ಮೂಲಕ ಗಿರೀಶ್ ಮಟ್ಟೆಣ್ಣವರ್ ಅಲ್ಲಕಲ್ಲೋಲ ಉಂಟು ಮಾಡಲು ಪ್ರಯತ್ನಿಸಿದ್ದ . ಈ ಮೂಲಕ ಆತ ಅಪರಾಧ ಎಸಗಿದ್ದಾನೆ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾರಿ ಹೇಳಿದರು.
ಭ್ರಷ್ಟಾಚಾರವನ್ನು ನಿರ್ಮೂಲಗೊಳಿಸುತ್ತೇವೆ ಎಂದು ಮಾತನಾಡುವ ಬಿಜೆಪಿ ಕ್ರಿಮಿನಲ್ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಇದರಿಂದಾಗಿ ಬಿಜೆಪಿಯ ಮುಖವಾಡ ಕಳಚಿದಂತಾಗಿದೆ ಎಂದು ಪೂಜಾರಿ ವ್ಯಂಗ್ಯವಾಡಿದರು.
ತೆಹಲ್ಕಾ, ಜೂಡೊ, ಹುಡ್ಕೋ ಮುಂತಾದ ಪ್ರಕರಣಗಳಲ್ಲಿ ಬಿಜೆಪಿಯ ಭ್ರಷ್ಟತೆಯನ್ನು ಬಯಲಿಗೆಳೆಯಲು ಕಾಂಗ್ರೆಸ್ ನಿರ್ಧರಿಸಿದೆ. ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯ ಭ್ರಷ್ಟ ್ಫಮುಖವನ್ನು ಜನರೆದುರು ಅನಾವರಣಗೊಳಿಸಲಾಗುವುದು ಎಂದು ಪೂಜಾರಿ ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ , ಸಂಸದರಾದ ಜಿ.ಪುಟ್ಟಸ್ವಾಮಿ ಗೌಡ (ಹಾಸನ), ಅಂಬರೀಶ್ (ಮಂಡ್ಯ) ಮತ್ತು ಬಂಗಾರಪ್ಪ (ಶಿವಮೊಗ್ಗ) ಅನಾರೋಗ್ಯದ ಕಾರಣ ಸ್ಪರ್ಧಿಸುವುದಿಲ್ಲವೆಂದು ಪತ್ರ ಬರೆದಿರುವುದಾಗಿ ಪೂಜಾರಿ ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications